Connect with us

Featured

ರಾಶಿ ಭವಿಷ್ಯ|ಭಾನುವಾರ| ಜುಲೈ19, 2020

Advertisement

ನಿತ್ಯ ರಾಶಿ ಫಲ 19/07/2020, ಭಾನುವಾರ

Advertisement

ಮೇಷ:

ಎಲೆಕ್ಟ್ರಿಕಲ್, ಸಾರಿಗೆ ಕೇತ್ರದಲ್ಲಿ ಉದ್ಯೋಗಾವಕಾಶ, ಆರ್ಥಿಕ ಪರಿಸ್ಥಿತಿ ಉತ್ತಮ, ತಾಯಿಯಿಂದ ಧನಾಗಮನ, ಆರೋಗ್ಯದಲ್ಲಿ ತೊಂದರೆ.

Advertisement

ವೃಷಭ:

ವ್ಯವಹಾರಗಳಲ್ಲಿ ಎಚ್ಚರ, ಬಂಧುಗಳು-ನೆರೆಹೊರೆಯವರಿಂದ ಸಂಕಷ್ಟ, ಮಕ್ಕಳಲ್ಲಿ ದುಶ್ಚಟ ಹೆಚ್ಚಾಗುವುದು, ಕುಟುಂಬದಲ್ಲಿ ತೊಂದರೆ.

Advertisement

ಮಿಥುನ: 

ವಾಹನ-ಭೂಮಿಗಾಗಿ ಖರ್ಚು, ಸಾಲ ಬಾಧೆ, ಚಿಂತೆಯಿಂದ ನಿದ್ರಾಭಂಗ, ಆತುರ ಸ್ವಭಾವ, ಅಧಿಕವಾದ ಕೋಪ.

ಕಟಕ ಕಟಕ:

ಮಕ್ಕಳಲ್ಲಿ ವೈಮನಸ್ಸು, ಬಂಧುಗಳು ದೂರಾಗುವರು, ಮಿತ್ರರಿಂದ ಉದ್ಯೋಗ ಕಂಟಕ, ವ್ಯಾಪಾರದಲ್ಲಿ ತೊಂದರೆ, ಭೂ ವ್ಯವಹಾರದಲ್ಲಿ ಹಿನ್ನಡೆ.

Advertisement

ಸಿಂಹ:

ನೀವಾಡುವ ಮಾತಿನಲ್ಲಿ ಎಚ್ಚರ, ಉದ್ಯೋಗ ಸ್ಥಳದಲ್ಲಿ ಕಲಹ, ಸಾಲದ ಚಿಂತೆ, ಕೆಲಸ ಕಾರ್ಯಗಳಲ್ಲಿ ತೊಂದರೆ, ಆಸ್ತಿ ಬಗ್ಗೆ ಕುಟುಂಬದಲ್ಲಿ ಮಾತು.

Advertisement

ಕನ್ಯಾ :

ಪ್ರಯಾಣದಲ್ಲಿ ಎಚ್ಚರಿಕೆ, ಆಕಸ್ಮಿಕ ಅವಘಡ ಸಂಭವ, ದಾಯಾದಿಗಳಿಂದ ಕಲಹ, ಗೌರವಕ್ಕೆ ಚ್ಯುತಿ, ಮಹಿಳಾ ಮಿತ್ರರಿಂದ ತೊಂದರೆ.

Advertisement

ತುಲಾ :

ಉದ್ಯೋಗದಲ್ಲಿ ಅಧಿಕ ಒತ್ತಡ, ಆರ್ಥಿಕ ಸಂಕಷ್ಟ, ಅನಿರೀಕ್ಷಿತ ತೊಂದರೆ, ದಾಂಪತ್ಯದಲ್ಲಿ ಅನುಮಾನ, ನೆಮ್ಮದಿ ಇಲ್ಲದ ಜೀವನ.

ವೃಶ್ಚಿಕ :

ತಂದೆಯಿಂದ ಅಪಮಾನ, ನಿಂದನೆಗೆ ಗುರಿಯಾಗುವಿರಿ, ಉದ್ಯೋಗದಲ್ಲಿ ಬಡ್ತಿ, ಪ್ರಗತಿಯಲ್ಲಿ ಹಿನ್ನಡೆ, ಮೆಕ್ಯಾನಿಕಲ್-ಸಾರಿಗೆ ಕ್ಷೇತ್ರದವರಿಗೆ ಲಾಭ.

Advertisement

ಧನಸ್ಸು:

ಉದ್ಯೋಗದಲ್ಲಿ ಅಧಿಕ ಒತ್ತಡ, ಅನಿರೀಕ್ಷಿತ ಸಮಸ್ಯೆ, ಉದ್ಯೋಗ ಸ್ಥಳದಲ್ಲಿ ಮೋಸ, ದುಷ್ಟ ಜನರಿಂದ ಕೆಟ್ಟ ನಡವಳಿಕೆ, ಉಳ್ಳವರಿಂದ ತೊಂದರೆ.

Advertisement

ಮಕರ:

ಪ್ರೇಮ ವಿಚಾರದಲ್ಲಿ ಮೋಸ, ಆಸ್ತಿ ವಿಚಾರವಾಗಿ ಗೊಂದಲ, ದಾಯಾದಿಗಳ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಅಧಿಕವಾದ ಲಾಭ.

ಕುಂಭ:

Advertisement

ಆರೋಗ್ಯದ ಬಗ್ಗೆ ಚಿಂತೆ, ಕೈಗಾರಿಕೋದ್ಯಮದಲ್ಲಿ ಲಾಭ, ಅನಿರೀಕ್ಷಿತ ಉದ್ಯೋಗಾವಕಾಶ ಪ್ರಾಪ್ತಿ, ವ್ಯಾಪಾರ-ವ್ಯವಹಾರದಲ್ಲಿ ಆತುರದ ನಿರ್ಧಾರ, ಆಕಸ್ಮಿಕ ತೊಂದರೆಗೆ ಸಿಲುಕುವಿರಿ.

ಮೀನ:

ಸಂತಾನ ವಿಚಾರದಲ್ಲಿ ವೈಮನಸ್ಸು, ದಾಂಪತ್ಯದಲ್ಲಿ ಕಲಹ, ಶುಭ ಕಾರ್ಯಗಳಿಗೆ ಸುದಿನ, ಆಕಸ್ಮಿಕ ದುರ್ಘಟನೆ, ಕುಟುಂಬದಲ್ಲಿ ಆತಂಕ.

Advertisement

Advertisement

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ