ನಿತ್ಯ ರಾಶಿ ಫಲ 21/07/2020, ಮಂಗಳವಾರ
ಮೇಷ:
ದೃಷ್ಠಿ ದೋಷದಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆ, ಒಪ್ಪಂದಗಳಲ್ಲಿ ಎಚ್ಚರಿಕೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಶತ್ರುಗಳ ಬಾಧೆ, ಮಾನಸಿಕ ವ್ಯಥೆ, ಆರೋಗ್ಯದಲ್ಲಿ ವ್ಯತ್ಯಾಸ.
ವೃಷಭ:
ಸರ್ಕಾರಿ ಕೆಲಸದಲ್ಲಿ ಸಮಸ್ಯೆ, ಯತ್ನ ಕಾರ್ಯದಲ್ಲಿ ವಿಘ್ನ, ಅನ್ಯ ಜನರಲ್ಲಿ ವೈಮನಸ್ಸು, ಆಕಸ್ಮಿಕ ಕೋಪ ಹೆಚ್ಚಾಗುವುದು, ಇಲ್ಲ ಸಲ್ಲದ ಅಪವಾದ, ದಿನಾಂತ್ಯದಲ್ಲಿ ನೆಮ್ಮದಿ ಪ್ರಾಪ್ತಿ.
ಮಿಥುನ:
ಮಾಡುವ ಕೆಲಸ ಕಾರ್ಯಗಳಲ್ಲಿ ಜಯ, ಗುರುಗಳಿಂದ ಉತ್ತಮ ಸಲಹೆ, ಮಾನಸಿಕ ನೆಮ್ಮದಿ, ಸಾಲ ಮರುಪಾವತಿ ಸಾಧ್ಯತೆ, ಪ್ರಭಾವಿ ವ್ಯಕ್ತಿಗಳ ಭೇಟಿ, ವ್ಯವಹಾರದಲ್ಲಿ ಅನುಕೂಲ.
ಕಟಕ:
ರಿಯಲ್ ಎಸ್ಟೇಟ್ನವರಿಗೆ ಲಾಭ, ಭೂ ವ್ಯವಹಾರದಲ್ಲಿ ಅನುಕೂಲ, ಮುಂಗೋಪ ಹೆಚ್ಚಾಗುವುದು, ಯಾರನ್ನೂ ಹೆಚ್ಚು ನಂಬಬೇಡಿ, ವಿದ್ಯಾಭ್ಯಾಸದಲ್ಲಿ ಅಲ್ಪ ಮುನ್ನಡೆ.
ಸಿಂಹ:
ಮಿತ್ರರ ಜೊತೆ ವಾದ ವಿವಾದ, ತಾಳ್ಮೆಯಿಂದ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಬಡ್ತಿ, ವಸ್ತ್ರಾಭರಣ ಯೋಗ, ಇಷ್ಟಾರ್ಥ ಸಿದ್ಧಿ.
ಕನ್ಯಾ :
ಋಣ ವಿಮೋಚನೆ, ವಾಹನ ಯೋಗ, ಕುಟುಂಬದಲ್ಲಿ ಕಲಹ ಸಾಧ್ಯತೆ, ವಾಗ್ವಾದಗಳಿಂದ ದೂರವಿರಿ, ತಾಳ್ಮೆಯನ್ನು ಕಳೆದುಕೊಳ್ಳಬೇಡಿ, ಶತ್ರುಗಳ ಕುತಂತ್ರ, ಕುಟುಂಬದಲ್ಲಿ ಕಲಹ, ಅಕಾಲ ಭೋಜನ.
ತುಲಾ :
ಬಂಧು-ಮಿತ್ರರಿಂದ ಸಹಕಾರ, ಪರಸ್ತ್ರೀಯರಿಂದ ಧನ ಲಾಭ, ಅತಿಯಾದ ನಿದ್ರೆ, ಸಜ್ಜನರ ವಿರೋಧ, ಮನಃಕ್ಲೇಷ, ಭವಿಷ್ಯದ ಆಲೋಚನೆ, ದುಷ್ಟ ಚಿಂತನೆ.
ವೃಶ್ಚಿಕ :
ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಲ್ಪ ಆದಾಯ, ಅಧಿಕವಾದ ಖರ್ಚು, ಮಾಡುವ ಕೆಲಸ ಕಾರ್ಯಗಳಲ್ಲಿ ವಿಳಂಬ, ಆತ್ಮೀಯರಿಂದ ಸಹಾಯ.
ಧನಸ್ಸು:
ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ಥಳ ಬದಲಾವಣೆಗೆ ಆಲೋಚನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಮಕರ:
ಆಕಸ್ಮಿಕ ಧನವ್ಯಯ, ಸ್ತ್ರೀಯರಿಗೆ ಲಾಭ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ, ಗುರು ಹಿರಿಯರ ದರ್ಶನ, ಆರೋಗ್ಯ ಪರಿಸ್ಥಿತಿ ಚೇತರಿಕೆ.
ಕುಂಭ:
ಮಾನಸಿಕ ವೇದನೆ, ಕುಟುಂಬದಲ್ಲಿ ಅಶಾಂತಿ, ಉದ್ಯೋಗದಲ್ಲಿ ಬಡ್ತಿ, ಶರೀರದಲ್ಲಿ ತಳಮಳ, ಸ್ತ್ರೀಯರಿಗೆ ತೊಂದರೆ.
ಮೀನ:
ದ್ರವ್ಯ ಲಾಭ, ಹಣಕಾಸು ಅನುಕೂಲ, ನಾನಾ ಮೂಲಗಳಿಂದ ಧನಾಗಮನ, ಕಾರ್ಯ ಸಾಧನೆಗಾಗಿ ತಿರುಗಾಟ, ವಿರೋಧಿಗಳಿಂದ ತೊಂದರೆ, ಮನೆಯಲ್ಲಿ ಅಶಾಂತಿ ವಾತಾವರಣ, ಈ ದಿನ ಸಾಧಾರಣ ಪ್ರಗತಿ.
ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ
ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!
ದಿನಕ್ಕೊಂದು ಹಸಿ ಈರುಳ್ಳಿ ಕತ್ತರಿಸಿಕೊಂಡು ತಿನ್ನಿ; ಈ ಕಾಯಿಲೆಗಳು ನಿಮತ್ತ ಕೂಡ ಸುಳಿಯಲ್ಲ!
ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ
ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು
ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?