Connect with us

Featured

ದಿನ ಭವಿಷ್ಯ ಸೋಮವಾರ| ಆಗಸ್ಟ್​ 3, 2020

Advertisement

ಶ್ರೀ ಗಜೇಂದ್ರ ಜೋಷಿ, ಜಾತಕ ವಿಮರ್ಷಕರು ಮತ್ತು ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಆರಾಧಕರು

ಸಂಪರ್ಕಿಸಿ: 95381752775

ಫಲ 3/08/2020, ಸೋಮವಾರ

ಮೇಷ:

ರೈತರಿಗೆ ಉತ್ಸಾಹದಾಯಕ ವಾತಾವರಣವು ಸಂತಸ ತರಲಿದೆ. ಬಂಧುಗಳಿಗೆ ಶುಭಸುದ್ದಿ ತಂದೀತು. ಉದ್ಯೋಗಿಗಳಿಗೆ ಸ್ಥಾನಪಲ್ಲಟದ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸರಸದ ದಿನಗಳಿವು ಆರೋಗ್ಯ ವೃದ್ಧಿ.

Advertisement

ವೃಷಭ:

ಗೃಹದಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ನಾನಾ ರೀತಿಯಲ್ಲಿ ಧನ ಸಂಪಾದನೆ ಆಗಲಿದೆ. ಗೃಹ ನಿರ್ಮಾಣ ಕಾರ್ಯಗಳಿಗಾಗಿ ಧನವ್ಯಯವಿದೆ. ಕರ್ತವ್ಯದ ಕಾರ್ಯಕರ್ಮದಲ್ಲಿ ವಿಘ್ನಗಳು ತೋರಿಬಂದಾವು.

Advertisement

ಮಿಥುನ: 

ಪೂರ್ವಾಪರ ವಿಮರ್ಶಿಸಿ ಮುನ್ನಡೆದರೆ ಉತ್ತಮ. ವೃತ್ತಿರಂಗದಲ್ಲಿ ಹಿರಿಯ ಅಧಿಕಾರಿ ವರ್ಗದವ ರೊಂದಿಗೆ ಭಿನ್ನಾಭಿಪ್ರಾಯ ಬಂದೀತು. ಸಾಂಸಾರಿಕವಾಗಿ ತಾಪತ್ರಯ ಗಳು ನಿವಾರಣೆಯಾದೀತು. ನಿಮ್ಮ ಪ್ರಯತ್ನ ಸಫ‌ಲವಾಗಲಿದೆ.

Advertisement

ಕಟಕ ಕಟಕ:

ಸಾಂಸಾರಿಕವಾಗಿ ಇಷ್ಟಾರ್ಥ ಸಿದ್ಧಿಸಲಿದೆ ಸಾಂಸಾರಿಕವಾಗಿ ಹೆಚ್ಚಲಿದೆ. ಅದರಂತೆ ಖರ್ಚುಗಳೂ ಬರಲಿವೆ. ಗೃಹಕೃತ್ಯದಲ್ಲಿ ಇಷ್ಟಾರ್ಥ ಸಿದ್ಧಿಸಲಿದೆ. ವ್ಯಾಪಾರೋದ್ಯಮಿಗಳಿಗೆ ಲಾಭದಾಯಕ ಆದಾಯವಿರುತ್ತದೆ.

ಸಿಂಹ:

Advertisement

ವ್ಯಾಪಾರಿಗಳು ತಮ್ಮ ಆದಾಯವನ್ನು ವೃದ್ಧಿಸ ಲಿದ್ದಾರೆ. ಬಂಧುಮಿತ್ರರ ಸಹಕಾರ ಸಿಗಲಿದೆ. ದಾಂಪತ್ಯ ಜೀವನದಲ್ಲಿ ಅನಾವಶ್ಯಕ ತಪ್ಪು ಅಭಿಪ್ರಾಯ ಬಂದೀತು. ಹಿರಿಯರ ಹಾಗೂ ಅಧಿಕಾರಿ ವರ್ಗದವರ ಸಹಕಾರವಿದೆ.

ಕನ್ಯಾ :

ಅಸಾಧ್ಯ ಸಂಗತಿಗಳು ಕೂಡ ಸುಲಭದಲ್ಲಿ ನಡೆದು ಹೋದಾವು. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ತೋರಿಬಂದರೂ ಸಾಕಷ್ಟು ವಿಸ್ತಾರಗೊಳ್ಳಲಿದೆ. ಕೋರ್ಟು ಕಚೇರಿ ಕಾರ್ಯದಲ್ಲಿ ಯಶಸ್ಸಿದೆ.

Advertisement

ತುಲಾ :

ವ್ಯಾಜ್ಯ ತಕರಾರುಗಳಿಂದ ಬವಣೆಗಳು ಕಂಡು ಬಂದಾವು. ವ್ಯರ್ಥ ಸಂಚಾರದಿಂದ ಧನವ್ಯಯ ಅನುಭವಕ್ಕೆ ಬರಲಿದೆ. ನೀಚ ಜನರ ಸಹವಾಸದಿಂದ ಅವಮಾನ, ಧನಹಾನಿ ಸಂಭವಿಸೀತು. ಜಾಗ್ರತೆ ಮಾಡುವುದು.

ವೃಶ್ಚಿಕ :

Advertisement

ಪತ್ನಿಯ ಚಾಣಾಕ್ಷತೆ ಹಾಗೂ ದಿಟ್ಟತನದಿಂದ ಕುಟುಂಬದಲ್ಲಿ ಪ್ರಶಾಂತ ವಾತಾವರಣ ಅನುಭವಿಸ ಲಿದ್ದೀರಿ. ದಾಯಾದಿಗಳ ಬಗ್ಗೆ ಹಾಗೂ ಹಿತಶತ್ರುಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ನಿಮ್ಮೆಣಿಕೆಯಂತೆ ಗುರಿ ಸಾಧಿಸುವಿರಿ.

ಧನಸ್ಸು:

ಶನಿಚಾರದಿಂದ ನಾನಾರೀತಿಯಲ್ಲಿ ಹಲವು ತರದ ಕಿರಿಕಿರಿಯನ್ನು ಅನುಭವಿಸುವಂತಾದೀತು. ಆಗಾಗ ವಿಳಂಬ ಗತಿಯಲ್ಲಿ ಕೆಲಸ ಕಾರ್ಯಗಳು ನಡೆದರೂ ನಿಮ್ಮ ಕಾರ್ಯದಲ್ಲಿ ಜಯ ದೊರಕಲಿದೆ. ಚಿಂತಿಸದಿರಿ.

Advertisement

ಮಕರ:

ಬಂಧುಮಿತ್ರರ ಸಹಕಾರದಿಂದ ಮನೋ ನೆಮ್ಮದಿಯ ಅನುಭವವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಹೆಜ್ಜೆ ಹೆಜ್ಜೆಗೂ ಪರೀಕ್ಷೆಗೆ ಗುರಿಯಾಗಲಿದ್ದೀರಿ. ಹಿತಾಸಕ್ತಿಗಳ ವಿರುದ್ಧ ಪ್ರತಿಭಟನೆ ತೋರಿಬರಲಿದೆ. ದಿನಾಂತ್ಯ ಶುಭವಿದೆ.

Advertisement

ಕುಂಭ:

ನಿಮ್ಮ ವಿರೋಧಿಗಳ ಕುಕೃತ್ಯ ನಿಮ್ಮ ಮೇಲೆ ಹೆಚ್ಚಿನ ಪರಿಣಾಮ ಬೀರದು. ಸಾಮಾಜಿಕವಾಗಿ ಕೀರ್ತಿ ಪ್ರತಿಷ್ಠೆ ಹೆಚ್ಚಲಿದೆ. ಭಾಗಿತ್ವದ ವ್ಯವಹಾರದಲ್ಲಿ ಲಾಭದಾಯಕ ಆದಾಯವು ಹೆಚ್ಚಲಿದೆ. ಆರೋಗ್ಯ ಜಾಗ್ರತೆ.

ಮೀನ:

Advertisement

ವೃತ್ತಿರಂಗದಲ್ಲಿ ಅವ್ಯವಸ್ಥೆಗಳ ಮೇಲೆ ಹತೊಟಿ ಸಾಧಿಸಲಿದ್ದೀರಿ. ಸ್ನೇಹಿತರ ಸಹಕಾರ ತೋರಿಬಂದರೂ ಸಲುಗೆಯ ದುರುಪಯೋಗವಾಗದಂತೆ ಜಾಗ್ರತೆ ಮಾಡಿರಿ. ಗೃಹದಲ್ಲಿ ಮಂಗಲಕಾರ್ಯದ ಸಂತಸವಿರುತ್ತದೆ.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ