Connect with us

Featured

ರಾಶಿ ಭವಿಷ್ಯ ಸೋಮವಾರ| ಆಗಸ್ಟ್​ 10, 2020

ಫಲ 10/08/2020, ಸೋಮವಾರ

Advertisement

ಮೇಷ:

ಶತ್ರು ದಮನ, ಕಾರ್ಯಕರ್ತರಲ್ಲಿ ಬೇಸರ, ಅವಕಾಶಗಳು ಕೈತಪ್ಪುವ ಸಾಧ್ಯತೆ

Advertisement

ವೃಷಭ:

ಉದ್ಯೋಗ ನಿಮಿತ್ತ ಪ್ರಯಾಣ,ಆರ್ಥಿಕವಾಗಿ ಮೋಸ, ಕಿರಿಕಿರಿಗಳು, ಸೋಲು, ನಷ್ಟ, ನಿರಾಸೆ, ಸಹೋದರನಿಂದ ಬೇಸರ, ವಾಹನ ಚಾಲನೆಯಲ್ಲಿ ಎಚ್ಚರ.

Advertisement

ಮಿಥುನ: 

ಸ್ವಯಂಕೃತ ತಪ್ಪಿನಿಂದ ತೊಂದರೆ, ಅನಾರೋಗ್ಯ, ಸಂಗಾತಿ ನಡವಳಿಕೆಯಿಂದ ಬೇಸರ, ಉದ್ಯೋಗ ಬದಲಾವಣೆ, ಪಾಲುದಾರಿಕೆಯಲ್ಲಿ ಸಮಸ್ಯೆ.

ಕಟಕ ಕಟಕ:

ದುಃಸ್ವಪ್ನಗಳಿಂದ ಗಾಬರಿ, ಅನಾರೋಗ್ಯ, ಪಿತ್ರಾರ್ಜಿತ ಆಸ್ತಿಯಿಂದ ನಷ್ಟ, ತಂದೆಯೊಂದಿಗೆ ಬೇಸರ, ಪ್ರಯಾಣ ರದ್ದು, ಸಾಲ ಮಾಡುವ ಪರಿಸ್ಥಿತಿ.

Advertisement

ಸಿಂಹ:

ಅನಿರೀಕ್ಷಿತ ಲಾಭ, ಮಕ್ಕಳ ಜೀವನ ಪ್ರಗತಿ, ಉದ್ಯೋಗದಲ್ಲಿ ಅನುಕೂಲ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಆರ್ಥಿಕವಾಗಿ ತಪ್ಪು ನಿರ್ಧಾರ, ಆಪ್ತರಿಂದ ಸೋಲು.

Advertisement

ಕನ್ಯಾ :

ಸ್ಥಿರಾಸ್ತಿ ಮತ್ತು ವಾಹನ ತೊಂದರೆ, ಆಧ್ಯಾತ್ಮದತ್ತ ಒಲವು, ಉದ್ಯೋಗದಲ್ಲಿ ಗೊಂದಲ, ಪಾಲುದಾರಿಕೆಯಲ್ಲಿ ಸಮಸ್ಯೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ.

Advertisement

ತುಲಾ :

ಸಾಲಬಾಧೆ, ಶತ್ರು ಕಾಟ, ಮಾಟ ಮಂತ್ರ ತಂತ್ರಗಳು, ಭವಿಷ್ಯದ ಚಿಂತೆ, ಬಂಧುಗಳಿಂದ ಕಿರಿಕಿರಿ, ಅನಗತ್ಯ ತಿರುಗಾಟ, ಆರ್ಥಿಕವಾಗಿ ಹಿನ್ನಡೆ.

ವೃಶ್ಚಿಕ :

ಆರ್ಥಿಕ ಪ್ರಗತಿ, ಗುರುಗಳ ಮಾರ್ಗದರ್ಶನ, ಕೌಟುಂಬಿಕ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭಿವೃದ್ಧಿ, ಉದ್ಯೋಗದ ಅನುಕೂಲ, ಆಧ್ಯಾತ್ಮದ ಒಲವು

Advertisement

ಧನಸ್ಸು:

ಸ್ವಯಂಕೃತಾಪರಾಧ, ಆರೋಗ್ಯ ಸಮಸ್ಯೆಗಳು, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರ್ಥಿಕ ಮೋಸ, ಮನೆ ವಾತಾವರಣ ಕಲುಷಿತ, ಗುಪ್ತ ತೀರ್ಮಾನದಿಂದ ತೊಂದರೆ.

Advertisement

ಮಕರ:

ದುಃಸ್ವಪ್ನಗಳು, ಅವಮಾನ, ಅಪವಾದ, ಸುಖದಿಂದ ವಂಚಿತರಾಗುವಿರಿ, ತಜ್ಞರ ಭೇಟಿ, ದೂರ ಪ್ರಯಾಣ

ಕುಂಭ:

Advertisement

ಲಾಭದ ಪ್ರಮಾಣ ಅಧಿಕ, ಉತ್ತಮ ವಾತಾವರಣ, ಆರೋಗ್ಯ ಚೇತರಿಕೆ, ಶುಭ ಕಾರ್ಯಗಳು, ಕುಟುಂಬದ ಏಳಿಗೆ, ಮಕ್ಕಳಿಂದ ಬೇಸರ.

ಮೀನ:

ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಬಡ್ತಿಯ ಮುಂದಾಲೋಚನೆ, ಸ್ವಂತ ಕರ್ತವ್ಯದಲ್ಲಿ ಪ್ರಗತಿ, ಆರೋಗ್ಯದ ಕಡೆ ಹೆಚ್ಚು ಗಮನ, ಆತ್ಮಾಭಿಮಾನ ಸ್ಥಿರಾಸ್ತಿ ಗೊಂದಲ.

Advertisement

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ