Connect with us

Featured

ರಾಶಿ ಭವಿಷ್ಯ ಭಾನುವಾರ| ಆಗಸ್ಟ್​ 23, 2020

Advertisement
BIDAR EDUCATION

ಫಲ 23/08/2020, ಭಾನುವಾರ

ಮೇಷ:

ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಘಾತುಕರಿಂದ ದೂರವಿರಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಲಾಭ.

Advertisement

ವೃಷಭ:

ಈ ದಿನ ಹಿರಿಯರ ಮಾತಿಗೆ ಗೌರವ, ಅನಾರೋಗ್ಯ, ಕೃಷಿಯಲ್ಲಿ ನಷ್ಟ, ದಾಯಾದಿ ಕಲಹ, ಅಲ್ಪ ಪ್ರಗತಿ.

Advertisement

ಮಿಥುನ: 

ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

Advertisement

ಕಟಕ ಕಟಕ:

ಆಕಸ್ಮಿಕ ಧನಲಾಭ, ಸ್ತ್ರೀಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಮಿಶ್ರ ಫಲ.

ಸಿಂಹ:

ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.

Advertisement

ಕನ್ಯಾ :

ಈ ದಿನ ತಂಪು ಪಾನೀಯಗಳಿಂದ ಅನಾರೋಗ್ಯ, ವಿವಾಹ ಯೋಗ, ಮನಶಾಂತಿ, ಅವಿವಾಹಿತರಿಗೆ ವಿವಾಹಯೋಗ, ಉತ್ತಮ ಫಲ.

Advertisement

ತುಲಾ :

ಈ ದಿನ ಮಾನಸಿಕ ಒತ್ತಡ, ಅನಾರೋಗ್ಯ, ಕಾರ್ಯ ವಿಕಲ್ಪ, ಉದರ ತೊಂದರೆ, ಯಾರನ್ನು ನಂಬಬೇಡಿ, ಸಾಲ ಪೀಡನೆ.

ವೃಶ್ಚಿಕ :

ಈ ದಿನ ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ಮನಸ್ಸಿನ ವಿಚಾರಗಳಲ್ಲಿ ಆಸಕ್ತಿ.

Advertisement

ಧನಸ್ಸು:

ಈ ದಿನ ಆತ್ಮೀಯರಲ್ಲಿ ಪ್ರೀತಿ ಯತ್ನ, ಕಾರ್ಯಗಳಲ್ಲಿ ವಿಳಂಬ, ದ್ರವ್ಯಲಾಭ, ವಸ್ತುಗಳಿಂದ ಲಾಭ.

Advertisement

ಮಕರ:

ಈ ದಿನ ವ್ಯವಹಾರಗಳಲ್ಲಿ ಏರುಪೇರು, ದುಡುಕು ಸ್ವಭಾವ, ಶತ್ರುಬಾಧೆ, ವಾದ-ವಿವಾದಗಳಲ್ಲಿ ಸೋಲು.

ಕುಂಭ:

Advertisement

ಈ ದಿನ ಸಹೋದರರಿಂದ ಸಹಾಯ, ವಾಹನ ಚಾಲಕರಿಗೆ ಅಪಘಾತ, ವ್ಯವಹಾರದಲ್ಲಿ ಮೋಸದ ಜಾಲಕ್ಕೆ ಸಿಲುಕುವ ಸಂಭವ.

ಮೀನ:

ಖರ್ಚಿನ ಬಗ್ಗೆ ನಿಗಾ ಇರಲಿ, ರಾಜಕಾರಣಿಗಳಲ್ಲಿ ಪಕ್ಷದ ಗೊಂದಲ, ಮನೆಯಲ್ಲಿ ಶಾಂತಿಯ ವಾತಾವರಣ, ಉತ್ತಮ ಪ್ರಗತಿ.

Advertisement

BIDAR EDUCATION

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ