Connect with us

Featured

ರಾಶಿ ಭವಿಷ್ಯ ಶುಕ್ರವಾರ| ಆಗಸ್ಟ್​ 28, 2020

Advertisement

ಫಲ 28/08/2020, ಶುಕ್ರವಾರ

ಮೇಷ:

ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು.

Advertisement

ವೃಷಭ:

ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.

Advertisement

ಮಿಥುನ: 

ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು.

Advertisement

ಕಟಕ ಕಟಕ:

ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಸಿಂಹ:

ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ.ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವದು.

Advertisement

ಕನ್ಯಾ :

ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.

Advertisement

ತುಲಾ :

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ.

ವೃಶ್ಚಿಕ :

ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ.

Advertisement

ಧನಸ್ಸು:

ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು

Advertisement

ಮಕರ:

ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವದು.

ಕುಂಭ:

Advertisement

ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ.

ಮೀನ:

ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ

Advertisement

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ