ಮೇಷ:
ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸವನ್ನು ಪರಿವರ್ತಿಸಿಕೊಳ್ಳಲು ಸಕಾಲ. ವಹಾರದಲ್ಲಿ ಯಾವುದೇ ಕೆಲಸವನ್ನು ಮಾಡಿದರೂ ಯಶಸ್ಸು. ಮಾನಸಿಕ ಒತ್ತಡ ಉಂಟಾಗಬಹುದು. ಗಾಯದ ಸಾಧ್ಯತೆ ಇದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿರಲಿ.
ವೃಷಭ:
ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ. ಆರೋಗ್ಯದ ದೃಷ್ಟಿಯಿಂದ ಶುಭವಾಗಲಿದೆ. ಷೇರುಗಳಲ್ಲಿ ಹೂಡಿಕೆಗೆ ಸಕಾಲ.
ಮಿಥುನ:
ಆರ್ಥಿಕವಾಗಿ ತುಸು ಸಮಾಧಾನ. ಅನುಕೂಲಕರ ಪರಿಸ್ಥಿತಿಗಳನ್ನು ರಚಿಸುವ ಯೋಗ. ಸಂಗಾತಿಯಿಂದ ಎಲ್ಲಾ ವಿಚಾರದಲ್ಲೂ ಬೆಂಬಲ ಸಿಗುವ ಸಾಧ್ಯತೆ
ಕಟಕ:
ಮಾನಸಿಕವಾಗಿ ಸಮಾಧಾನದಿಂದ ಇರಿ. ಸರಕಾರಿ ಅಧಿಕಾರಿಗಳಿಗೆ ಬದಲಾವಣೆ ಸಾಧ್ಯತೆ. ಪೀಠೋಪಕರಣಗಳಿಗೆ ಸಂಬಂಧಿಸಿದ ಕೆಲಸಕ್ಕೆ ಖರ್ಚು
ಸಿಂಹ:
ಸಂಸಾರದಲ್ಲಿ ಬಂಧು ಬಳಗದವರ ಸಹಕಾರ. ಪ್ರತಿಷ್ಠಿತರ ಸಂಪರ್ಕ ಸಾಧ್ಯತೆ. ಉದ್ಯೋಗ ಬದಲಾವಣೆಗಳನ್ನು ಮಾಡುವ ಬಗ್ಗೆ ಯೋಚನೆ.
ಕನ್ಯಾ :
ಕೌಟುಂಬಿಕ ವ್ಯವಹಾರಗಳು ಸಮಾಧಾನಕರವಾಗಿರಲಿದೆ. ವಿದ್ಯಾರ್ಥಿಗಳಿಗೆ ಶುಭ ಫಲ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣ ಮಾಡಬೇಕಾಗಬಹುದು.
ತುಲಾ :
ಕುಜ ದೃಷ್ಟಿಯಿಂದ ವೈವಾಹಿಕ ಸಂಬಂಧಗಳು ತಪ್ಪಿ ಹೋಗುವ ಸಂಭವ. ಹಣ ಖರ್ಚಾಗುವ ಸಾಧ್ಯತೆ. ಮನೆಯಿಂದ ಹೊರಡುವ ಮೊದಲು ದಾನ ಮಾಡಿ.
ವೃಶ್ಚಿಕ :
ನಿರುದ್ಯೋಗಿಗಳಿಗೆ ತಾತ್ಕಾಲಿಕವಾಗಿ ಅವಕಾಶಗಳು ಸಿಗಲಿವೆ. ಪ್ರಯಾಣ ಮಾಡುವಾಗ ಎಚ್ಚರಿಕೆ ವಹಿಸಿ. ಜನರೊಂದಿಗೆ ಚಿಂತನಶೀಲವಾಗಿ ಮಾತನಾಡುವುದು ಉತ್ತಮ
ಧನಸ್ಸು:
ಸ್ಥಿರಾಸ್ತಿ ಖರೀದಿಸುವ ಸಾಧ್ಯತೆ ಇದೆ. ಕೆಲಸದ ಎಲ್ಲಾ ಅಂಶಗಳನ್ನು ಸರಿಯಾಗಿ ಮೌಲ್ಯಮಾಪನ ಮಾಡಿ, ಚಾಮುಂಡೇಶ್ವರಿಯ ಸ್ತ್ತೋತ್ರ ಪಠಿಸಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ
ಮಕರ:
ಕೆಲಸದ ಕ್ಷೇತ್ರದಲ್ಲಿ ಯಶಸ್ಸಿನ ಸಾಧ್ಯತೆ. ಅವಿವಾಹಿತರಿಗೆ ವಿವಾಹ ಸಂಬಂಧಗಳು ಕೂಡಿ ಬರಬಹುದು. ಖರ್ಚು, ವೆಚ್ಚದ ಲೆಕ್ಕಚಾರವನ್ನು ಸರಿಯಾಗಿಟ್ಟುಕೊಳ್ಳಿ.
ಕುಂಭ:
ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸರಿಯಾಗಿ ವಿಮರ್ಶಿಸಿ. ಕುಟುಂಬದಲ್ಲಿ ಯಾರೊಂದಿಗೂ ವಾದ ಮಾಡಬೇಡಿ. ನಿಮ್ಮ ಮಾತಿನ ಮೇಲೆ ನಿಗಾ ಇರಲಿ
ಮೀನ:
ಕೆಲಸದ ವಿಚಾರದಲ್ಲಿ ನಿಮ್ಮ ಬದುಕನ್ನು ನಿರ್ಲಕ್ಷಿಸದಿರಿ. ಹೊಸ ಯೋಜನೆ ಅಥವಾ ಕೆಲಸವನ್ನು ಪ್ರಾರಂಭಿಸುವುದು ಶುಭವಾಗಿರುತ್ತದೆ. ಸಾಮಾಜಿಕ ಗೌರವವನ್ನು ಪಡೆಯುವ ನಿರೀಕ್ಷೆಯಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?