Featured
ವಿಜಯಪುರದಲ್ಲಿ ಸ್ವಾತಂತ್ರ್ಯ ದಿನಾಚರಣೆ :ಸಚಿವೆ ಶಶಿಕಲಾ ಜೊಲ್ಲೆ ಜೊತೆ ದಲಿತ ಸಂಘಟನೆ ವಾಗ್ವಾದ

ರೈಸಿಂಗ್ ಕನ್ನಡ :
ವಿಜಯಪುರ :
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರ ಭಾಷಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಉಲ್ಲೇಖಿಸಿಲ್ಲ ಎಂದು ಆರೋಪಿಸಿ ದಲಿತ ಸಂಘಟನೆ ಮುಖಂಡರು ವಾಗ್ವಾದ ನಡೆಸಿದರು.
ಶನಿವಾರ 74ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಷಣ ಮುಗಿಸಿದ ಬಳಿಕ ವೇದಿಕೆ ಬಳಿಯೇ ದಲಿತ ಮುಖಂಡ ಅಡಿವೆಪ್ಪ ಸಾಲಗಲ್ಲ ಅವರು ಸಚಿವೆ ಶಶಿಕಲಾ ಜೊಲ್ಲೆ ಅವರ ಜೊತೆ ತಕರಾರು ತೆಗದರು.
ವಾಗ್ವಾದದ ಬಳಿಕ ಮತ್ತೆ ಅಂಬೇಡ್ಕರ್ ಹೆಸರು ಪ್ರಸ್ತಾಪಿಸಿ ಭಾಷಣ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ, ಭಾಷಣದ ವೇಳೆ ಅಚಾತುರ್ಯದಿಂದ ಹೆಸರು ಹೇಳಲು ಮರೆತಿದ್ದೇನೆ, ಯಾರೂ ಅನ್ಯತಾ ಭಾವಿಸಬಾರದು ಎಂದು ಮತ್ತೊಮ್ಮೆ ಬಾಬಾಸಾಹೇಬ ಹೆಸರು ಹೇಳಿ ಭಾಷಣ ಮುಕ್ತಾಯಗೊಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?