Featured
ಬೆಂಗಳೂರು ಅಭಿವೃದ್ಧಿಗೆ ಹೊಸ ಹೊಸ ಪ್ಲಾನ್..! – ಸ್ಯಾಂಕಿ ಕೆರೆ ಯೋಜನೆಗಳ ಚರ್ಚೆ ನಡೆಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ್

ರೈಸಿಂಗ್ ಕನ್ನಡ :
ಬೆಂಗಳೂರು :
ಡಿಸಿಎಂ ಡಾ.ಸಿ.ಎನ್ ಅಶ್ವತ್ಥನಾರಾಯಣ್ ಅವರು ಸದಾ ಕ್ರೀಯಾಶೀಲ ವ್ಯಕ್ತಿತ್ವದವರು. ನಗುನಗುತ್ತಲೇ ಎಲ್ಲ ಕಾರ್ಯದಲ್ಲೂ ತೊಡಗೋ ಸರಳ ಜೀವಿ. ಕೊರೊನಾದ ಆರಂಭಿಕ ದಿನಗಳಿಂದಲೂ ಕಾಲಿಗೆ ಚಕ್ರಕಟ್ಟಕೊಂಡವರಂತೆ ತಿರುಗುತ್ತಿರೋ ಈ ರಿಯಲ್ ವಾರಿಯರ್, ಕೊರೊನಾ ಹೊರತಾಗಿಯೂ ಬೆಂಗಳೂರಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.
ಕೊರೊನಾ ವಿರುದ್ಧದ ಹೋರಾಟದ ನಡುವೆಯೂ ಡಿಸಿಎಂ ಡಾ. ಸಿ.ಎನ್ ಅಶ್ವತ್ಥನಾರಾಯಣ್ ಅವರು ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಮಗಾರಿಗಳನ್ನ ವೀಕ್ಷಿಸಿದ್ರು. ಮಲ್ಲೇಶ್ವರದ ಸ್ಯಾಂಕಿ ಕೆರೆಯ ಅಭಿವೃದ್ಧಿ ಯೋಜನೆಗಳು ಮತ್ತು ಕಾಮಗಾರಿಗಳ ಕುರಿತು BBMP ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು.
ಅಧಿಕಾರಿಗಳು ಸಿದ್ಧಪಡಿಸಿದ್ದ ರೂಪುರೇಷೆಗಳನ್ನ ನೋಡಿದ ನಂತರ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















