Featured
1.28 ಲಕ್ಷ ಚ.ಕೀ.ಪ್ರದೇಶ ಅತಿಕ್ರಮಿಸಿರುವ ಕುತಂತ್ರಿ ಚೀನಾ: ರಕ್ಷಣ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಗಡಿಯಲ್ಲಿ ಕಾಲುಕೆರೆದು ಜಗಳಕ್ಕೆ ಬರುವ ಚೀನಾ, ಭಾರತದ ಸಾಕಷ್ಟು ಪ್ರದೇಶಗಳನ್ನ ಅತಿಕ್ರಮಿಸಿಕೊಂಡಿರುವುದನ್ನ ಎಂದು ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಒಪ್ಪಿಕೊಂಡಿದ್ದಾರೆ.
ಕಳೆದ ಎರಡು ದಿನಗಳಿಂದ ಸದನದಲ್ಲಿ ಭಾರತ – ಚೀನಾ ಗಡಿ ಸಂಘರ್ಷದ ಕುರಿತು ಪ್ರತಿಪಕ್ಷಗಳಿಂದ ಟೀಕೆಗಳು ವ್ಯಕ್ತವಾಗಿದ್ದವು. ಗುರುವಾರ ಗಡಿ ವಿಚಾರದ ಕುರಿತು ಮಾತನಾಡಿದ, ರಕ್ಷಣ ಸಚಿವ ರಾಜನಾಥ್ ಸಿಂಗ್, ಲಡಾಖ್ ಮತ್ತು ಅರುಣಾಚಲ ಪ್ರದೇಶದ ಗಡಿ ಭಾಗಗಳಲ್ಲಿ ಸುಮಾರು 1,28,00 ಚದರ ಕಿಲೋಮೀಟರ್ ಭೂ ಭಾಗವನ್ನ ಅತಿಕ್ರಮಿಸಿಕೊಂಡಿದೆ. ಪೂರ್ವ ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ 90 ಚದರ ಕಿಮೀ. ಪ್ರಧೇಶವನ್ನ ಅತಿಕ್ರಮಿಸಿದೆ ಎಂದರು.
1993 ಮತ್ತು 1995ರಲ್ಲಿ ತನ್ನ ಸೈನಿಕರನ್ನ ಗಡಿಯಲ್ಲಿ ನಿಲ್ಲಿಸುವ ಮೂಲಕ ಚೀನಾ ಒಪ್ಪಂದಗಳನ್ನ ಉಲ್ಲಂಘಿಸಿದೆ ಎಂದು ರಕ್ಷಣಾ ಸಚಿವರು ಆರೋಪ ಮಾಡಿದರು. ಗಡಿಯಲ್ಲಿ ಶಾಂತಿ ನೆಲಸಬೇಕಾದರೆ ಎಲ್ಒಸಿಯನ್ನ ಗೌರವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗಡಿವುದಕ್ಕೂ ಚೀನಾ ಅತಿಕ್ರಮಿಸಿಕೊಳ್ಳಲು ಹವಣಿಸುತ್ತಿರುವುದರಿಂದ ಚೀನಾ ಸೇನೆಯ ಸರಿಸಮಾನಾಗಿ ಸೇನೆಯನ್ನ ನಿಯೋಜಿಸುವ ಕೆಲಸ ಮಾಡುತ್ತಿದೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















