ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಇರಾನ್ ರಕ್ಷಣಾ ಸಚಿವ ಬ್ರಿಗೇಡಿಯರ್ ಜನರಲ್ ಅಮೀರ್ ಹತಾಮಿ ಜೊತೆ ಪ್ರಾದೇಶಿಕ ಭದ್ರತೆ, ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಮೊನ್ನೆ ಮಾಸ್ಕೋದಲ್ಲಿ ಮುಕ್ತಾಯಗೊಂಡ ಶಾಂಘೈ ಕೋ ಆಪರೇಷನ್ ಆರ್ಗನೈಸೇಷನ್ ಸಭೆ ಬಳಿಕ ಕೇಂದ್ರ ರಕ್ಷಣ ಸಚಿವ ರಾಜನಾಥ್ ಇರಾನ್ಗೆ ಬಂದಿಳಿದು ಮಾತುಕತೆ ನಡೆಸಿದರು.
ಶನಿವಾರ ತೆಹ್ರಾನ್ಗೆ ಬಂದಿರುವ ಕುರಿತು, ಇರಾನ್ ಜೊತೆಗಿನ ಮಾತುಕತೆ ಫಲಪ್ರದವಾಗಿದೆ.ಅಫ್ಘಾನಿಸ್ತಾನದ ವಿಚಾರದಲ್ಲಿ ಶಾಂತಿ,ಸ್ಥಿರತೆ ಹಾಗೂ ಪ್ರಾದೇಶಕ ಭದ್ರತೆ ಮತ್ತು ಉಭಯ ದೇಶಗಳ ಸಹಕಾರದ ಬಗ್ಗೆ ಚರ್ಚಿಸಲಾಯಿತೆಂದು ಟ್ವೀಟರ್ನಲ್ಲಿ ಬರೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?