Connect with us

Featured

ಅನರ್ಹ ಶಾಸಕರಿಗೆ ರಿಲೀಫ್​ ಸಿಗುತ್ತಾ..? ನಾಳೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಆಗುತ್ತಾ..?

 ನವದೆಹಲಿ : 17 ಅರ್ನಹ ಶಾಸಕರ ರಾಜಕೀಯ ಮುಂದೇನು ಅನ್ನೋದಕ್ಕೆ ನಾಳೆ ಬಹುಶಃ ಉತ್ತರ ಸಿಗುವ ನಿರೀಕ್ಷೆ ಇದೆ. ಇಷ್ಟು ದಿನ ಸುಪ್ರೀಂಕೋರ್ಟ್​ ಈ ಪ್ರಕರಣವನ್ನ ವಿಚಾರಣೆಗೆ ತೆಗೆದುಕೊಂಡಿಲ್ಲ. ಇದೇ ಮೊದಲ ಬಾರಿಗೆ ನಾಳೆ, ಸುಪ್ರೀಂಕೋರ್ಟ್​​ ಅನರ್ಹ ಶಾಸಕರ ಪ್ರಕರಣವನ್ನ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಸುಪ್ರೀಂಕೋರ್ಟ್​​ ಲಿಸ್ಟ್​ನಲ್ಲಿ, ಅನರ್ಹ ಶಾಸಕರ ಪ್ರಕರಣವನ್ನ ನಾಳೆ ಕೈಗೆತ್ತಿಕೊಳ್ಳಬಹುದು ಎಂದು ಬರೆಯಲಾಗಿದೆ. ಮೊದಲು ರಮೇಶ್​ ಜಾರಕಿಹೊಳಿ ಸಲ್ಲಿದ್ದ ಅರ್ಜಿ ಕೈಗೆತ್ತಿಕೊಳ್ಳಬಹುದು. 17 ಶಾಸಕರ ಅನರ್ಹ ಪ್ರಕರಣ ಸಾಕಷ್ಟು ಕುತೂಹಲ ಕೆರಳಿಸಿದ್ದು, ದೇಶದ ರಾಜಕೀಯ ಇತಿಹಾಸದಲ್ಲೇ ಹೊಸ ತಿರುವಿಗೆ ಈ ಪ್ರಕರಣ ಕಾರಣವಾಗಲಿದೆ ಎನ್ನಲಾಗಿದೆ.

ಪಕ್ಷ ವಿರೋಧಿ ಚಟುವಟಿಕೆ ಅನ್ವಯ ಜೆಡಿಎಸ್​ನ ಮೂವರು, ಕಾಂಗ್ರೆಸ್​ 14 ಶಾಸಕರನ್ನ ಶಾಸರನ್ನ ಅನರ್ಹ ಮಾಡಿ ಆಗಿನ ಸ್ಪೀಕರ್​ ರಮೇಶ್​ ಕುಮಾರ್ ಆದೇಶ ಹೊರಡಿಸಿದ್ರು. ಸ್ಪೀಕರ್​ ಆದೇಶದ ವಿರುದ್ಧ ಅನರ್ಹ ಶಾಸಕರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ