ರೈಸಿಂಗ್ ಕನ್ನಡ :
ತುಮಕೂರು :
ಕೆಪಿಸಿಸಿ ಅಧ್ಯಕ್ಷ ಪಟ್ಟ ವಹಿಸಿದ ಬಳಿಕ ಮೊದಲ ಬಾರಿಗೆ ತುಮಕೂರು ಜಿಲ್ಲೆಗೆ ಡಿಕೆ ಶಿವಕುಮಾರ್ ಆಗಸಿದ್ದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯ ಅಜ್ಜಯ್ಯನ ಪೀಠಕ್ಕೆ ಭೇಟಿ ನೀಡಿದ್ದ ಡಿಕೆಶಿ ಪೀಠಾಧಿಪತಿಗಳಾದ ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ದರ್ಶನ ಪಡೆದಿದ್ದಾರೆ.
ಅದ್ಧೂರಿ ಸಮಾರಂಭದಲ್ಲಿ ಕೆಪಿಸಿಸಿ ಗದ್ದುಗೆ ಏರಿದ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಭೇಟಿಯಾಗಿದ್ದು ಅಜ್ಜಯ್ಯನ ಪೀಠದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿದ್ದಾರೆ. ಸುಮಾರು 20 ನಿಮಿಷಗಳ ಕಾಲ ನಡೆದ ಪೂಜೆಯಲ್ಲಿ ಭಾಗವಹಿಸಿದ್ದರು.
ಈ ಹಿಂದೆಯೂ ಸಾಕಷ್ಟು ಸಲ ಡಿ.ಕೆ ಶಿವಕುಮಾರ್ ಅವರು ನೊಣವಿನ ಕೆರೆಗೆ ಬಂದು ಅಜ್ಜಯ್ಯನ ಆಶೀರ್ವಾದ ಪಡೆದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?