ರೈಸಿಂಗ್ ಕನ್ನಡ:
ವಿಶ್ವಕುಮಾರ್, ಬೀದರ್:
ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಬೀದರ್ನಲ್ಲಿ ನಡೆದಿತ್ತು. ಶನಿವಾರ ರಾಜ್ಯಕಬ್ಬುಬೆಳೆಗಾರರ ಪ್ರಕೊಷ್ಟ ಸಂಚಾಲಕ ಡಿಕೆ ಸಿದ್ರಾಮ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿ 25ಸಾವಿರ ರೂಪಾಯಿ ಪರಿಹಾರ ಧನ ವಿತರಿಸಿದರು. ಭಾಲ್ಕಿ ತಾಲ್ಲೂಕಿನ ಚಳಕಾಪುರ ವಾಡಿ ಗ್ರಾಮದ ಒಂದೆ ಕುಟುಂಬದ ಮೂವರು ಹುಡುಗರು ನೀರಿನ ಹೊಂಡದಲ್ಲಿ ಬಿದ್ದು ಸ್ವಾವನ್ನಪ್ಪಿದರು. ಅವರ ಮನೆಗೆ ಇಂದು ಡಿ ಕೆ ಸಿದ್ರಾಮ್ ಭೇಟಿ ನೀಡಿ ಸ್ವಾಂತ್ವನ ಹೇಳಿ ಕುಟುಂಬಕ್ಕೆ ಧೈರ್ಯ ತುಂಬಿದರು. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 25 ಸಾವಿರ ನಗದು ಹಣ ನೀಡಿದರು.
ಈ ಸಂದರ್ಭದಲ್ಲಿ ಸುರೇಶ್ ಬಿರಾದಾರ ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ರೇವಣಸಿದ್ದ ಜಾಡರ್, ತಾಲೂಕ್ ಪಂಚಾಯತ್ ಸದಸ್ಯ ವಿಜಯಕುಮಾರ್ ಕಡಗಂಚಿ, ಪಿಕೆಪಿಎಸ್ ಅಧ್ಯಕ್ಷ ರಮೆಶ ಕಡಗಂಚಿ ಪ್ರಭುರಾವ ಕಡಗಂಚಿ ಅನಿಲ ಜಾದವ್. ಜ್ಯಾಲೆಂದ್ರ ಚಂದ್ರಕಾಂತ ದತ್ತು ಜಾದವ್ ಮಲ್ಲಿಕಾರ್ಜುನ ಸುರಿ ಗುರು ರೆಡ್ಡಿ ಸೆರಿದಂತೆ ಗ್ರಾಮದವರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರ ಪ್ರವಾಸದ ವಿವರ ಏಪ್ರಿಲ್ 16, 2024
50 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ
ಬಿಜೆಪಿ ಗೆದ್ರೆ ದೇಶವೇ ಇರಲ್ಲ: ಮಗನ ವಿರುದ್ಧ ತಿರುಗಿಬಿದ್ದ ಅಪ್ಪ.!
ಮಠಗಳಿಗೆ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದ ಡಾ.ಕೆ.ಸುಧಾಕರ್
ಇನ್ನೂ ನಾಲ್ಲೇ ದಿನದಲ್ಲಿ ಮ್ಯಾಜಿಕ್ ಆಗುತ್ತೆ ನೋಡ್ತಾರಿ ಎಂದ ವಿಜಯೇಂದ್ರ