ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ನಥಿಂಗ್ ಟು ವರಿ ಆಲ್ ಇಸ್ ವೆಲ್ ಡಿಕೆ ಬ್ರದರ್ಸ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಕಾನೂನಾತ್ಮಕ ಹೋರಾಟ ಮಾಡುತ್ತಿರುವುದಾಗಿ ತಮ್ಮ ಆಪ್ತರ ಬಳಿ ಸಂಸದ ಡಿಕೆ ಸುರೇಶ್ ಹೇಳಿಕೊಂಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ.
ಯಾವುದೇ ಕ್ಷಣದಲ್ಲಾದರೂ ಡಿಕೆ ಶಿವಕುಮಾರ್ ಬಂಧನವಾಗುವ ಸಾಧ್ಯತೆ ಇದೆ.
ಪರಿಶೀಲನೆ ನಡೆಯುವವರೆಗೂ ಎಲ್ಲೂ ಹೋಗದಂತೆ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಗೆ ಸಹಕರಿಸುವಂತೆ ಸೂಚಿಸಲಾಗಿದೆ.ಡಿಕೆ ಶಿ ಅವರ ಮೊಬೈಲ್ ಅನ್ನ ವಶ ಪಡಿಸಿಕೊಳ್ಳಲಾಗಿದೆ.
ಡಿ.ಕೆ ಶಿವಕುಮಾರ್ ಅವರ ಕಾರನ್ನ ಕೂಡ ಪರಿಶೀಲಿಸಲಾಗಿದೆ.ಕೈ ಕಾರ್ಯಕರ್ತರು ಡಿಕೆಶಿ ಮನೆ ಮುಂದೆ ಜಮಾಹಿಸಿದ್ದು ಸಿಬಿಐ ದಾಳಿ ವಿರುದ್ಧ ಪ್ರತಿಭಟಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?