Connect with us

Featured

ಕೊರೊನಾ ಪರೀಕ್ಷೆಯಲ್ಲಿ ಅಮೆರಿಕ-ಭಾರತ ಅಣ್ತಮ್ಮ ಇದ್ದಂಗೆ – ಡೊನಾಲ್ಡ್ ಟ್ರಂಪ್

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಕೋವಿಡ್ ಸೋಂಕು ಪರೀಕ್ಷೆಯಲ್ಲಿ ಅಮೆರಿಕ ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಎರಡನೇ ಪ್ಲೇಸ್‌ನಲ್ಲಿ ಭಾರತವಿದೆ ಎಂದಿರುವ ಟ್ರಂಪ್, ಕೊರೊನಾ ವಿರುದ್ಧ ತನ್ನ ಆಡಳಿತ ಯಾವ ರೀತಿಯಲ್ಲಿ ಹೊರಾಡುತ್ತಿದೆ ಅನ್ನೋದ್ರ ಬಗ್ಗೆ ಮಾಹಿತಿ ನೀಡುವಾಗ ಈ ವಿಷ್ಯ ತಿಳಿಸಿದ್ರು.

ಅಲ್ಲದೇ ಕೊರೊನಾದಿಂದಾಗಿ ಕಳೆದುಕೊಂಡ ಪ್ರತಿಯೊಂದು ಅಮೂಲ್ಯ ಜೀವದ ಬಗ್ಗೆಯೂ ತಾವು ಸಂತಾಪ ವ್ಯಕ್ತಪಡಿಸಿದರು. ನಾವು ಲಸಿಕೆಯನ್ನ ಅಭಿವೃದ್ಧಿಪಡಿಸಿ, ಕೊರೊನಾವನ್ನ ಓಡಿಸುತ್ತೇವೆ ಎಂದು ಮೃತಪಟ್ಟ ಪ್ರತಿಯೊಬ್ಬರ ಗೌರವಾರ್ಥವಾಗಿ ಪ್ರತಿಜ್ಞೆ ಮಾಡಿದರು. ಲಸಿಕೆ ಕಂಡುಹಿಡಿಯುವ ದಿಕ್ಕಿನಲ್ಲಿ ಅಮೆರಿಕಾ ಗಮನಾರ್ಹ ಸಾಧನೆ ಮಾಡುತ್ತಿದೆ ಎಂದಿರುವ ಟ್ರಂಪ್, ಜನರು ನಿರೀಕ್ಷಿಸಿರುವುದಕ್ಕಿಂತ ಮುಂಚಿತವಾಗಿಯೇ ಲಸಿಕೆ ಬಿಡುಗಡೆಯಾಗುವು ಸಾಧ್ಯತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.

ಅಮೆರಿಕಾದಲ್ಲಿ ಈವರೆಗೆ 38 ಲಕ್ಷಕ್ಕೂ ಹೆಚ್ಚು ಜನ ಕೊರೊನಾ ಸೋಂಕಿಗೆ ಒಳಗಾಗಿದ್ದು, 1.40 ಲಕ್ಷಕ್ಕೂ ಹೆಚ್ಚು ಮಂದಿ ಕೊನೆಯುಸಿರೆಳೆದಿದ್ದಾರೆ. ಕೋವಿಡ್ ಪರೀಕ್ಷೆಯಲ್ಲಿ ನಾವು ಮುಂಚೂಣಿಯಲ್ಲಿದ್ದು, ಸುಮಾರು ಐದು ಕೋಟಿ ಪರೀಕ್ಷೆಗಳನ್ನ ಮಾಡಿದ್ದೇವೆ. ಭಾರತದಲ್ಲಿ 1.20 ಕೋಟಿ ಪರೀಕ್ಷೆಗಳು ನಡೆದಿವೆ. ಇಧನ್ನು ಬಿಟ್ಟರೇ ಉಳಿದ ದೇಶಗಳು 40 ರಿಂದ 70 ಲಕ್ಷಗಳ ಆಸುಪಾಸಿನಲ್ಲಿ ಪರೀಕ್ಷೆಗಳನ್ನು ನಡೆಸಿವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.

ಈ ಚೀನಾ ವೈರಸ್ ಅತ್ಯಂತ ಅಪಾಯಕಾರಿಯಾದ್ದು, ಅದನ್ನ ಚೀನಾದಿಂದ ಹೊರಬರಲು ಬಿಡಬಾರದಿದ್ದು. ಈಗ ಇಡೀ ಜಗತ್ತು ಸಂಕಷ್ಟು ಅನುಭವಿಸುತ್ತಿದೆ, ಇದು ಯಾರನ್ನೂ ಗುರಿಯಾಗಿಸುತ್ತಿದೆ, ಹೇಗೆ ನಿರ್ವಹಿಸಬೇಕು ಎಂಬುದು ಈಗ ನಮಗೆ ಮನವರಿಕೆಯಾಗಿದೆ. ನಾವು ಅತ್ಯಂತ ಶಕ್ತಿಶಾಲಿಯಾದ ಕಾರ್ಯಯೋಜನೆಯನ್ನೂ ರೂಪಿಸುತ್ತಿದ್ದೇವೆಂದು ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ