Featured
ಅಧಿಕಾರ ಸಿಗಲಿಲ್ಲ ಎಂದು ಕಣ್ಣೀರು ಹಾಕಬಾರದು : ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್

ಕಲಬುರಗಿ : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ನಡುವಿನ ಶೀತಲ ಸಮರ ಮುಂದುವರಿದಿದೆ. ಇವತ್ತು ಕಲಬುರಗಿಯಲ್ಲಿ ಮಾತ್ನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕಾರ ಸಿಗಲಿಲ್ಲ ಎಂದು ಯಾರು ಕೂಡ ಕಣ್ಣೀರು ಹಾಕಬಾರದು. ಅಧಿಕಾರ ಇಲ್ಲದೆಯೂ ಜನರ ಪರ ಕೆಲಸ ಮಾಡಬಹುದು ಎಂದು ಹೇಳಿದರು.
ದೇವರಾಜ್ ಅರಸರ ಬಳಿಕ ನಂತರ 5 ವರ್ಷ ಸಂಪೂರ್ಣವಾಗಿ ಮುಖ್ಯಮಂತ್ರಿ ಆಗಿದ್ದವನು ನಾನು. ನಾನು ಐದು ವರ್ಷ ಮುಖ್ಯಮಂತ್ರಿ ಆಗಿದ್ದು ಕೆಲವರಿಗೆ ಹೊಟ್ಟೆಕಿಚ್ಚು ಆಗಿದೆ ಎಂದು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ಕೊಟ್ರು.
ಈ ಹಿಂದೆ ಹಲವು ಬಾರಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿದ್ರು. ನನಗೆ ಅಧಿಕಾರ ಮಾಡಲು ಬಿಡ್ತಿಲ್ಲ. ನನಗೆ ಜನ ಅಧಿಕಾರ ಕೊಡಲಿಲ್ಲ ಎಂದು ಸಾಕಷ್ಟು ಬಾರಿ ಹೆಚ್ಡಿಕೆ ಕಣ್ಣೀರು ಹಾಕಿದ್ರು. ಇದೇ ಕಾರಣಕ್ಕಾಗಿಯೇ ಏನೋ, ಮಾಜಿ ಸಿಎಂ ಸಿದ್ದು, ಟಾಂಗ್ ಕೊಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?