Featured
ಕೊರೊನಾ ಬಗೆಗಿನ ನಿರ್ಲಕ್ಷ್ಯತನ ಬೇಡ: ದೇಶದ ಜನರನ್ನ ಎಚ್ಚರಿಸಿದ ಪ್ರಧಾನಿ ಮೋದಿ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಕೊರೊನಾ ಔಷಧ ಸಿಗುವವರೆಗೂ ಕೊರೊನಾ ವೈರಸ್ ಬಗೆಗಿನ ನಿರ್ಲಕ್ಷ್ಯತನ ಬೇಡ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನ ಎಚ್ಚರಿಸಿದ್ದಾರೆ.
ವಿಡಿಯೊ ಕಾನ್ಫೆರೆನ್ಸ್ ಮೂಲಕ ಮಧ್ಯಪ್ರದೇಶದಲ್ಲಿ ಶನಿವಾರ ಆವಾಸ್ ಯೋಜನೆಯಡಿಯ ಗೃಹ ಪ್ರವೇಶ ಉದ್ಘಾಟಿಸಿ ಮಾತನಾಡಿದ ಅವರು ಕೊರನಾಗೆ ವೈರಸ್ಗೆ ಸರಿಯಾದ ಔಷಧಿ ಸಿಗುವವರೆಗೂ ಸಾವರ್ಷಜನಿಕರು ಎಚ್ಚರಿಕೆಯಿಂದ ಇರಬೇಕು.
ಆರೋಗ್ಯ ಇಲಾಖೆ ಮಾರ್ಗ ಸೂಚಗಳನ್ನ ತಪ್ಪದೇ ಪಾಲಿಸಿ, ನಿರ್ಲಕ್ಷ್ಯತನ ಬೇಡ, ಸಾಮಾಜಿಕ ಅಂತರ, ಮಾಸ್ಕ್ ಹಾಕಿಕೊಳ್ಳುವುದನ್ನ ತಪ್ಪದೇ ಪಾಲಿಸಿ ಎಂದು ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?