Connect with us

Featured

ಡಾ.ರಾಜ್ ಅಭಿಮಾನಿಗಳಿಗೆ ಸಂತಸದ ಸುದ್ದಿ – ಅಣ್ಣಾವ್ರ ಮತ್ತೊಂದು ಸಿನಿಮಾ ಹೊಸ ರೂಪದಲ್ಲಿ

ರೈಸಿಂಗ್ ಕನ್ನಡ :

ಸಿನಿಮಾ ಡೆಸ್ಕ್ :

Advertisement

ಕನ್ನಡದ ಖ್ಯಾತ ಚಿತ್ರನಿರ್ಮಾಣ ಸಂಸ್ಥೆ, ಶ್ರೀ ಮುನೇಶ್ವರ ಫಿಲಂಸ್ ಪ್ರೇಕ್ಷಕರಿಗೆ ರಸದೌತಣ ನೀಡೋಕೆ ಸಜ್ಜಾಗಿದೆ. ಆದ್ರೆ, ಅದಕ್ಕೆ ಕೊರೊನಾ ಸಂಕಷ್ಟ ದೂರವಾಗಬೇಕು ಅಷ್ಟೆ. ಸಂಸ್ಥೆಯ ಮಾಲೀಕರಾದ ಎಂ. ಮುನಿರಾಜುರವರು ಈ  ವಿಷ್ಯವನ್ನ ಬಹಿರಂಗಪಡಿಸಿದ್ದಾರೆ.  ಅಷ್ಟಕ್ಕೂ ಆ ಸಂತಸದ ವಿಷ್ಯ ಏನಪ್ಪಾ ಅಂದ್ರೆ, 1977ರಲ್ಲಿ ತೆರೆ ಕಂಡು ಗಂಧದಗುಡಿಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದ್ದ ಭಾಗ್ಯವಂತರು ಚಿತ್ರವನ್ನ ಮತ್ತೆ ಪ್ರೇಕ್ಷಕರ ಮುಂದೆ ತರೋಕೆ ಸಜ್ಜಾಗಿದ್ದಾರೆ.

Advertisement

ಹೊಸ ತಂತ್ರಜ್ಞಾನದಲ್ಲಿ ಸಿನಿಮಾಸ್ಕೋಪ್ 7.1-ಡಿ.ಐಯನ್ನು ಅಳವಡಿಸಿಸಲಾಗಿದೆ. ಕಿವಿಗಳಿಗೆ ಇಂಪು ಕೊಡುವಂತಹ ಸೌಂಡಿಂಗ್ ರೀತಿಯಲ್ಲಿ ತಯಾರು ಮಾಡಿದ್ದಾರೆ. ಡಾ. ರಾಜ್‌ಕುಮಾರ್ ಮತ್ತು ಬಿ.ಸರೋಜಾದೇವಿ ಅಭಿನಯದ ಈ ಚಿತ್ರ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ. ಕೌಟುಂಬಿಕ ಕಾಳಜಿಯ ಈ ಚಿತ್ರ ಈಗಿನವರಿಗೂ ಈಗಿನ ತಂತ್ರಜ್ಞಾನದಲ್ಲೇ ತಲುಪಬೇಕು ಅನ್ನೋದು ಶ್ರೀ ಮುನೇಶ್ವರ ಫಿಲಂಸ್‌ ಸಂಸ್ಥೆಯ ಉದ್ದೇಶವಾಗಿದೆ.

ಜೋಡಿ ಜೀವಗಳಾದ ರಾಜನ್-ನಾಗೇಂದ್ರ ಸಂಗೀತ, ಕವಿರತ್ನ ಚಿ. ಉದಯಶಂಕರ್ ಗೀತರಚನೆ ಇರೋ ಈ ಚಿತ್ರ ಮತ್ತಷ್ಟು ಕಲರ್‌ಫುಲ್‌ ಆಗಿಬರಲಿರೋ ಸಂಗತಿ ನಿಜಕ್ಕೂ ಖುಷಿವಿಚಾರವೇ ಸರಿ. ಕರ್ನಾಟಕದ ಹೆಮ್ಮೆಯ ಕುಳ್ಳು ದ್ವಾರಕೀಶ್ ಚಿತ್ರ ಸಂಸ್ಥೆಯಲ್ಲಿ ತಯಾರಾಗಿದ್ದ ಈ ಸೂಪರ್‌ ಹಿಟ್ ಚಿತ್ರ ಆದಷ್ಟು ಬೇಗ ಹೊಸ ರೂಪದರಲ್ಲಿ ಬರಲಿ ಅಂತ ಆಶಿಸೋಣ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ