Connect with us

Featured

ಉತ್ತರ ಪ್ರವಾಹ: ಹಿಂದೂ ಕುಟುಂಬಕ್ಕೆ ಆಸರೆಯಾದ ಮಸೀದಿ: ಭಾವೈಕ್ಯತೆಗೆ ಮಾದರಿಯಾದ ವಿಜಯಪುರ

ರೈಸಿಂಗ್​ ಕನ್ನಡ:

ವಿಜಯಪುರ :

ಪ್ರವಾಹದಲ್ಲಿ ಬೀದಿಪಾಲಾಗಿದ್ದ ಕುಟುಂಬಕ್ಕೆ ಮಸೀದಿಯೇ ಆಸರೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು ಭಾವೈಕ್ಯತೆಗೆ ಮಾದರಿಯಾಗಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹೊಳೆಸಂಕ ಗ್ರಾಮ ಪ್ರವಾಹಕ್ಕೆ ತುತ್ತಾಗಿದೆ. ಭೀಮೆಯ ಪ್ರವಾಹದಿಂದ ನಲುಗಿದ್ದ ಹೊಳೆಸಂಕ ಗ್ರಾಮ ಜಲಾವೃತವಾಗಿದೆ.

Advertisement
ಮಸೀದಿಯಲ್ಲಿ ಆಶ್ರಯಪಡೆದಿರುವ ಸೌರಾಬಾಯಿ ಕಾಂಬಳೆ ಕುಟುಂಬ

ಇದರ ಪರಿಣಾಮ ನೆರೆ ನಿಂತರೂ ಮನೆಯಲ್ಲಿ ಕೆಸರು ತುಂಬಿ ಬದುಕೇ ಮೂರಾಬಟ್ಟೆಯಾಗಿದೆ. ಪ್ರವಾಹದಲ್ಲಿ ಮನೆ ಜಲಾವೃತವಾಗಿರುವುದರಿಂದ  ಇಲ್ಲಿನ ಹಿಂದೂ ಕುಟುಂಬ ಬೀದಿಗೆ ಬಂದಿದೆ.

ಹಿಂದು ಕುಟುಂಬಕ್ಕೆ ಆಶ್ರಯಕೊಟ್ಟ ಇಲ್ಲಿನ ಜಾಮಿಯಾ ಮಸೀದಿ ಆಶ್ರಯಕೊಟ್ಟಿದೆ. ಸೌರಾಬಾಯಿ ಕಾಂಬಳೆ ಎನ್ನುವ ಮಹಿಳೆಯ ಬಡಕುಟುಂಬ ಕಳೆದ ನಾಲ್ಕು ದಿನಗಳಿಂದ ಇಲ್ಲಿನ ಜಾಮಿಯಾ ಮಸೀದಿಯಲ್ಲಿ ವಾಸಮಾಡುತ್ತಿದೆ. ಜಾಮಿಯಾ ಮಸೀದಿ ಪ್ರಾರ್ಥನೆ ಮಾಡುವ ಮಸೀದಿಯನ್ನೆ ಉಳಿದುಕೊಳ್ಳಲು ಕೊಟ್ಟು  ಮಾನವೀಯತೆ ಮೆರೆದಿದೆ.

ನಾಲ್ಕು ಜನರನ್ನ ಹೊಂದಿರೋ ಸೌರಾಬಾಯಿ ಕುಟುಂಬ ಮಸೀದಿಯಲ್ಲೇ ಅಡುಗೆ ಮಾಡಿ ಬದುಕು ನಡೆಸ್ತಿದೆ. ಈ ಹೊಳೆಸಂಕ ಗ್ರಾಮ ಭಾವೈಕ್ಯತೆಗೆ ಮಾದರಿಯಾಗಿದೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ