Connect with us

Uncategorized

ಅಶೋಕ್ ಗೆಹ್ಲೋಟ್ ಸಹೋದರನ ಕಂಪೆನಿ ಮೇಲೆ ಇ.ಡಿ ರೇಡ್: ಮತ್ತೆ ಇಕ್ಕಟ್ಟಿನಲ್ಲಿ ಸಿಲುಕಿದ ರಾಜಸ್ಥಾನ ಸಿಎಂ

ರೈಸಿಂಗ್ ಕನ್ನಡ :

ನ್ಯೂಸ್ ಡೆಸ್ಕ್​ :

ರಸಗೊಬ್ಬರ ಹಗರಣ ಬೆಳಕಿಗೆ ಬರುತ್ತಿದ್ದಂತೆ ಜಾರಿ ನಿರ್ದೇಶನಾಲಯ ಸಿಎಂ ಅಶೋಕ್ ಗೆಹ್ಲೋಟ್ ಸೋದರನಿಗೆ ಸೇರಿದ ಮನೆ ಮೇಲೆ ದಾಳಿ ನಡೆದಿದೆ.  ಪಶ್ಚಿಮ ಬಂಗಾಳ, ದೆಹಲಿ ಮತ್ತು ಗುಜರಾತ್​ನಲ್ಲೂ ಜಾರಿ ನಿರ್ದೇಶನಾಲಯ ದಾಳಿ ನಡೆಸಿ ರಸಗೊಬ್ಬರ ಹಗರಣವನ್ನ ಬಯಲಿಗೆ ಎಳೆದಿದೆ.

Advertisement

ಕಳೆದ ಕೆಲವು ದಿನಗಳಿಂದ ರಾಜಸ್ಥಾನ ರಾಜಕೀಯದಲ್ಲಿ ದಿನಕೊಂದು ಬೆಳವಣಿಗೆ ಕಂಡು ಬರುತ್ತಿದೆ. ಸಚಿನ್​ ಪೈಲೆಟ್​ ಮತ್ತು ಅವರ 18 ಶಾಸಕರು ಬಂಡಾಯ ರಾಜಸ್ಥಾನ ರಾಜಕೀಯವನ್ನೆ ಅಲ್ಲೋಲ್ಲ ಕಲ್ಲೋಲ ಮಾಡಿದೆ.ಇದೇ ಸಮಯದಲ್ಲಿ ಜಾರಿ ನಿರ್ದೇರ್ಶನದ ದಾಳಿ ಅಶೋಕ್​ ಗೆಹ್ಲೋಟ್ ಅವರನ್ನ ಇಕ್ಕಟಿಗೆ ಸಿಲುಕಿಸುವಂತೆ ಮಾಡಿದೆ.

ಅಶೋಕ್ ಗೆಹ್ಲೋಟ್​ ಅವರ ಸಹೋದರ ಅಗ್ರಸೇನ್ ಗೆಹ್ಲೊಟ್ ಅವರ ರಸಗೊಬ್ಬರ ಕಂಪೆನಿ ಎಂಒಪಿ ಬೇರೆ ಬೇರೆ ಕಂಪೆನಿಗಳಿಗೆ ಮಾರಾಟದ ನಿಷೇಧವಿದ್ದರೂ ಅದನ್ನ ಉಲ್ಲಂಘಿಸಿ ರಸಗೊಬ್ಬರಗಳನ್ನ ಮಾರಾಟ ಮಾಡಿದೆ. 

ಎಂಒಪಿಯನ್ನ ಆಮದು ಮಾಡಿಕೊಳ್ಳ ಹಕ್ಕು ಇಂಡಿಯನ್​ ಪೊಟೇಶ್​ ಲಿಮಿಟೆಡ್​ ಮಾತ್ರ ಇದೆ. ಯಾಕಂದ್ರೆ ಈ ಕಂಪೆನಿ ರೈತರಿಗೆ ಸಬ್ಸಿಡಿ ರೂಪದಲ್ಲಿ ರಸಗೊಬ್ಬರಗಳನ್ನ ನೀಡುತ್ತಿದೆ.

2007ರಿಂದ 2009ರ ಅವಧಿಯಲ್ಲಿ ಅಗ್ರ ಸೇನ ಗೆಹ್ಲೋಟ್ ಅವರ ಕಂಪೆನಿ ಅನುಪಮ್, ಎಂಒಪಿಯನ್ನ ಸಬ್ಸಿಡಿ ದರಕ್ಕೆ ಪಡೆದು ಮಲೇಷಿಯಾ, ಸಿಂಗಾಪುರಕ್ಕೆ ರಫ್ತು ಮಾಡಿದ್ದರು. ಇದು 2013-14 ಕಂದಾಯ ಇಲಾಖೆಯ ಗುಪ್ತಚರ ಇಲಾಖೆಯಿಂದ ಬೆಳಕಿಗೆ ಬಂದಿತ್ತು.ಆಗ ವಿಚಾರಿಸಿದಾಗ ಅಗ್ರಸೇನಾ ಗೆಹ್ಲೋಟ್​ ಮಧ್ಯವರ್ತಿಗಳ ಮೇಲೆ ಗೂಬೆ ಕೂರಿಸಿ ಜಾರಿಕೊಂಡಿದ್ದರು.   

Advertisement
Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ