Connect with us

ಬೆಂಗಳೂರು

ಶಿಕ್ಷಣ ಇಲಾಖೆ ಮತ್ತೆ ಎಡವಟ್ಟು : ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ತರುವಂತೆ ಮೌಖಿಕ ಆದೇಶ..?

ಬೆಂಗಳೂರು : ಶಿಕ್ಷಣ ಇಲಾಖೆ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶದ್ವಾರದ ಮೇಲೆ ಹಾಕಲಾಗಿದ್ದ ಕೈಮುಗಿದು ಬನ್ನಿ ಘೋಷವಾಕ್ಯದ ಬದಲಾಗಿ ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ ವಿವಾದ ಸೃಷ್ಟಿ ಮಾಡಿದ್ದಾರೆ.
ಸಾರ್ವಜನಿಕರ ಆಕ್ರೋಶ, ಖಂಡನೆ ವ್ಯಕ್ತವಾಗುತ್ತಿದಂತೆ , ಯುಟರ್ನ್ ಹೊಡೆದ ಸರ್ಕಾರ ಹಾಗೆ ಆದೇಶ ನೀಡಿಲ್ಲ ಎಂದು ಸ್ವಷ್ಟಪಡಿಸಿ ಮತ್ತೆ ಯಥಾಸ್ಥಿತಿ ಘೋಷವಾಕ್ಯ ಬರೆಸಿತು. ಅದಾದ ಮೆಲೆ ಮತ್ತೆ ಸರ್ಕಾರ ಖಾಸಗಿ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ ಕಡ್ಡಾಯವಲ್ಲ ಎಂಬಂತ ಹೇಳಿಕೆ ನೀಡಿ ಆದೇಶ ಹೊರಡಿಸಿತು. ಇದೀಗ ಹತ್ತನೇ ತರಗತಿ ಪರೀಕ್ಷೇ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂದು ಮೌಖಿಕ ಸೂಚನೆ ನೀಡಿ ಶಿಕ್ಷನ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.

ಇತ್ತೀಚೆಗೆ ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50ರೂ, ವಸೂಲಿ ಮಾಡಿದ್ದ ಸರ್ಕಾರ, ಪರೀಕ್ಷೆ ಶುಲ್ಕ ವಸೂಲಿ ಮಾಡಿದ್ದಲ್ಲದೇ ಇದೀಗ ಹತ್ತನೇ ತರಗತಿಗೆ ನಡೆಯುವ ಪೂರ್ವಸಿದ್ದತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಗಳನ್ನ ತರುವಂತೆ ಶಾಲೆಯಿಂದ ಮೌಖಿಕ ಸೂಚನೆ ನೀಡಿದೆ. ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಮಕ್ಕಳಿಂದ ಉತ್ತರ ಪತ್ರಿಕೆ ತರುವಂತೆ ಹೇಳಿರುವ ಶಿಕ್ಷಣ ಇಲಾಖೆ ನಡೆಯುನ್ನು ಖಂಡಿಸಿದ್ದಾರೆ.

ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50ರೂ . ವಸೂಲಿ ಮಾಡಿದ್ದಲ್ಲದೆ ಈಗ ಪತ್ರಿಕೆಗಳನ್ನ ವಿದ್ಯಾರ್ಥಿಗಳೇ ತರಬೇಕು ಎಂದಿರುವುದು ಎಷ್ಟು ಸರಿ.? ಎಂದು ಪ್ರಶ್ನಿಸಿದ್ದಾರೆ. ಪರೀಕ್ಷೆ ವೇಳೆ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ರೀತಿ ಮಾಡುತ್ತಿದ್ದಾರೆ ಎಂದು ನನಗನಿಸುತ್ತಿದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೂರ್ವಸಿದ್ದತೆ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪರ್ತಿಕೆ ತರಬೇಕೆಂದು ಶಾಲೆಗಳಿಗೆ ಕೊಟ್ಟಿರುವ ಮೌಖಿಕ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ಶಿಕ್ಷಣ ಇಲಾಖೆ ಒಂದಾದ ಮೇಲೊಂದು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದೆ. ಮೊದಲಿಗೆ ಏನೋ ಮಾಡಲು ಹೋಗುತ್ತೆ. ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿ ಯುಟರ್ನ್ ಹೊಡೆಯುತ್ತೆ. ಇದೀಗ ವಿದ್ಯಾರ್ಥಿಗಳಿಂದ ಉತ್ತರ ಪರ್ತಿಕೆ ತರುವ ಮೌಖಿಕ ಆದೇಶವೂ ಸಹ ಸಾರ್ವಜನಿಕರ ಅಥವಾ ಪೋಕ್ಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ