Connect with us

Featured

ನೆರೆ ಪರಿಹಾರಕ್ಕೆ ಹೋಗದ ಯಡಿಯೂರಪ್ಪ, ಅನರ್ಹ ಶಾಸಕರ ಬಚಾವ್​​ಗೆ ದಿಲ್ಲಿಗೆ : BSY ರಾಜಕೀಯ ನಾಟಕಕ್ಕೆ HDK ವಾಗ್ದಾಳಿ

ಬೆಂಗಳೂರು/ನವದೆಹಲಿ : ಉಪ ಚುನಾವಣಾ ಕಣ ರಂಗೇರ್ತಿದ್ದಂತೆ, ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪಗಳು ಕೂಡ ದಿನೇ ದಿನೇ ಜೋರಾಗ್ತಿದೆ. ಅನರ್ಹ ಶಾಸಕರ ಪರಿಸ್ಥಿತಿ ಸದ್ಯ ಡೋಲಾಯಮಾನವಾಗಿದೆ. ನಾಳೆ ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಪ್ರಕರಣದ ವಿಚಾರಣೆಗೆ ಬರಲಿದ್ದು, ಸಿಎಂ ಯಡಿಯೂರಪ್ಪ ದಿಢೀರ್​ ದೆಹಲಿಗೆ ಹೋಗಿದ್ದಾರೆ. ಇದೇ ವಿಚಾರವಾಗಿ ಕಿಡಿಕಾರಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನೆರೆ ಪರಿಹಾರಕ್ಕಾಗಿ ದೆಹಲಿಗೆ ಹೋಗಲಿಲ್ಲ. ಈಗ ಅನರ್ಹ ಶಾಸಕರನ್ನ ಬಚಾವ್​ ಮಾಡಲು ದಿಲ್ಲಿಗೆ ಹೋಗಿದ್ದೀರಾ..? ನಿಮಗೆ ನಾಚಿಕೆ ಆಗಲ್ವಾ..? ಇದು ರಾಜಕೀಯ ನಾಟಕವಲ್ಲದೇ ಮತ್ತೇನು ಎಂದು ಹೆಚ್​ಡಿಕೆ ಪ್ರಶ್ನೆ ಮಾಡಿದ್ದಾರೆ.

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಮಾಡಿರುವ ಟ್ವೀಟ್​ ಹೀಗಿದೆ ನೋಡಿ.

ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತರಳಿದ್ದೇನೆ ಎಂದಿರುವುದು ಒಂದು ‘ರಾಜಕೀಯ ನಾಟಕ’. ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ BSY ದೆಹಲಿಗೆ ಹೋಗಿದ್ದಾರೆ.

ಒಟ್ಟಿನಲ್ಲಿ ಎಲೆಕ್ಷನ್​ ಅಬ್ಬರದ ಜೊತೆ ಇನ್ಮುಂದೆ ರಾಜಕೀಯ ನಾಯಕರ ಮಾತಿನ ಸಮರವೂ ಶುರುವಾಗಲಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರ ಮಾತಿನ ಬಾಣಗಳು ಮುಂದಿನ ದಿನಗಳಲ್ಲಿ ಮತ್ತಷ್ಟು ಜೋರಾಗಿ ಇರೋದ್ರಲ್ಲಿ ಸಂಶಯವೇ ಇರಲ್ಲ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ