ರೈಸಿಂಗ್ ಕನ್ನಡ:
ಧಾರಾವಾಡ:
ನವಕರ್ನಾಟಕ ರೈತ ಸಂಘದ ವತಿಯಿಂದ ರೈತ ಹುತಾತ್ಮರ ದಿನಾಚರಣೆಯನ್ನು ಧಾರವಾಡ ಜಿಲ್ಲೆಯ ಮುಗಳಿ ಗ್ರಾಮದ ಹೊಲದಲ್ಲಿ ಉಳುಮೆ ಮಾಡಿ, ಬಳಿಕ ಮೌನ ಆಚರಣೆ ಮಾಡುವ ಮೂಲಕ ವಿಭಿನ್ನವಾಗಿ ಆಚರಣೆ ಮಾಡಲಾಯಿತು.
ಬಳಿಕ ಮಾತನಾಡಿದ ರೈತ ಮುಖಂಡ ಹಾಗೂ ನಿವೃತ್ತ ಸೈನಿಕರಾದ ನಿಂಗನಗೌಡ ಪಾಟೀಲ, ದೇಶದ ಬೆನ್ನೆಲುಬು ರೈತ ತನ್ನ ನೇಗಿಲು ಸಾಹಸದಿಂದಲೇ ದೇಶಕ್ಕೆ ಅನ್ನ ಹಾಕುತ್ತಿದ್ದಾನೆ.ಇಂತಹ ರೈತ ಬಂಡಾಯದ ಹೋರಾಟದಲ್ಲಿ ಹುತಾತ್ಮರಾಗಿರುವುದು ನಿಜಕ್ಕೂ ರೈತ ಸಮುದಾಯಕ್ಕೆ ನೋವನ್ನು ಉಂಟು ಮಾಡುವ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಹುತಾತ್ಮ ರೈತರಿಗೆ ಉಳುಮೆ ಮಾಡಿ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಯುವ ಸಮುದಾಯದ ಪ್ರಸ್ತುತ ದಿನಮಾನಗಳಲ್ಲಿ ಕೃಷಿಯತ್ತ ಆಕರ್ಷಿತರಾಗುತ್ತಿರುವುದು ಶ್ಲಾಘನೀಯ. ಭೂಮಿ ತಾಯಿಯನ್ನು ನಂಬಿಕೊಂಡು ಬದುಕಿದರೇ ಬದುಕು ಹಸನಾಗುವುದು ಎಂದು ಅವರು ಹೇಳಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?