ರೈಸಿಂಗ್ ಕನ್ನಡ:
ದಾವಣಗೆರೆ :
ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಅರಸೀಕೆರೆಯಿಂದ ಕಂಚಿಕೆರೆ ಮಾರ್ಗ ರಾಜ್ಯ ಮುಖ್ಯ ರಸ್ತೆ ಕಾಮಗಾರಿ ಆರಂಭಿಸುವಂತೆ ರೈತ ಸಂಘ ಪ್ರತಿಭಟನೆ ಮಾಡಿತು.
22 ಕೋಟಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಶೀಘ್ರ ಆರಂಭಿಸುವಂತೆ ಪ್ರಗತಿಪರ ಸಂಘಟನೆಗಳಿಂದ ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಇನ್ನು 2 ತಿಂಗಳು ಬೇಕು ಎಂದಾಗ ಹೊರಾಟ ತೀವ್ರ ಸ್ವರೂಪ ಪಡೆದುಕೊಂಡಿತು.
ರೈತ ಸಂಘಟನೆ ಹೊರಾಟಗಾರ ಸತ್ತೂರು ಮಹಾದೇವಪ್ಪ ಕೆಸರು ಗದ್ದೆಯಂತಿರುವ ಗುಂಡಿಯಲ್ಲಿ ಬಿದ್ದು ಉರುಳಾಡಿ ತನ್ನ ಚಪ್ಪಲಿಯಿಂದ ತಾನೆ ಹಣೆಗೆ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಮಾಡಿ ಇಲ್ಲ ಸಾಯಲುಬಿಡಿ ಎಂದು ಆಕ್ರೋಶದೊಂದಿಗೆ ಶಾಲು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಗೆ ಯತ್ನ ಕೂಡಲೆ ಅಧಿಕಾರಿಗಳು ಮನವೊಲಿಸಿದರು.ತಕ್ಷಣ ರಸ್ತೆ ದುರಸ್ತಿಹಾಗೂ ಕಾಮಗಾರಿಗೆ ಚಾಲನೆ ನೀಡಿದರುಹೊರಾಟದ ಪ್ರತಿಫಲ ರಸ್ತೆ ದುರಸ್ತಿ ಯಾಯಿತು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?