Featured
ತೆಲಂಗಾಣದ ಶ್ರೀಶೈಲಂನಲ್ಲಿ ಅಗ್ನಿ ಅವಘಢ: ಡ್ಯಾಂ ಕ್ಯಾನೆಲ್ನಲ್ಲಿ ಪವರ್ ಸ್ಟೇಷನ್ನಲ್ಲಿ 10 ಮಂದಿ ರಕ್ಷಣೆ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ತೆಲಾಂಗಣದ ಶ್ರೀಶೈಲಂ ಪವರ್ ಸ್ಟೇಷನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು 10 ಮಂದಿಯನ್ನ ರಕ್ಷಿಸಲಾಗಿದೆ.
ಶುಕ್ರವಾರ ಬೆಳಗಿನ ಜಾವ ಇಲ್ಲಿನ ನಾಗರಕರ್ನೂಲ್ ಜಿಲ್ಲೆಯಲ್ಲಿರುವ ಶ್ರೀಶೈಲಂ ಡ್ಯಾಂ ಕೆನೆಲ್ನಲ್ಲಿ ಇದಕ್ಕಿದಂತೆ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂಭವಿಸುತ್ತಿದ್ದಂತೆ 10 ಮಂದಿ ಟನೆಲ್ನಿಂದ ಓಡಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಐವರು ಇಂಜಿನಿಯರ್ಗಳು , ಇಬ್ಬರು ತಂತ್ರಜ್ಞರು ಸೇರಿದಂತೆ 9 ಮಂದಿ ಬೆಂಕಿಯಲ್ಲಿ ಸಿಲುಕಿದ್ದಾರೆ. ಬೆಂಕಿ ಅನಾಹುತ ಸಂಭವಿಸಿದಾಗ 19 ಮಂದಿ ಸಿಲುಕಿಕೊಂಡಿದ್ದರು.
ಆಗ ರಕ್ಷಣಾ ಕಾರ್ಯಾಚರಣೆ ತಂಡ 10 ಮಂದಿಯನ್ನ ರಕ್ಷಿಸಿತು. ಇನ್ನುಳಿದ 9 ಮಂದಿಯನ್ನ ರಕ್ಷಿಸಲು ಕಾರ್ಯಾಚರಣೆ ಮಾಡಲಾಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?