ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕಾರ್ಮಿಕರಿಗೆ ಆರೋಗ್ಯ ಹಕ್ಕು ಜಾರಿಗೆ ತಂದು ಕಾರ್ಮಿಕರಿಗೆ ಉಚಿತ ಔಷಧಿ, ಚಿಕಿತ್ಸೆ, ಡಯಾಗ್ನೋಸ್ಟಿಕ್ಸ್, ಶಸ್ತ್ರ ಚಿಕಿತ್ಸೆ ನೀಡಲಾಗುವುದು.
• ನರೇಗಾ ಯೋಜನೆ ಅಡಿಯಲ್ಲಿ ಕೂಲಿಗಾರರ ದಿನಗೂಲಿ ಮೊತ್ತವನ್ನು ದೇಶದಾದ್ಯಂತ 400ಕ್ಕೆ ಏರಿಕೆ ಮಾಡಲಾಗುವುದು.
• ನರೇಗಾ ಮಾದರಿಯಲ್ಲಿ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದು ಆಮೂಲಕ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ ಹಾಗೂ ನಗರಗಳಲ್ಲಿ ಹವಾಮಾನ ವೈಪರಿತ್ಯದ ನಿಯಂತ್ರಣ, ಸಾಮಾಜಿಕ ಸೇವೆಗಳ ಅಂತರ ಕಡಿಮೆ ಮಾಡುವುದಾಗಿದೆ.
• ಅಸಂಘಟಿತ ಕಾರ್ಮಿಕರಿಗೆ ಜೀವ ವಿಮೆ, ಅಪಘಾತ ವಿಮೆಗಳು ಸೇರಿದಂತೆ ಸಾಮಾಜಿಕ ಭದ್ರತೆ ಒದಗಿಸುವುದು.
• ಮೋದ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆದು ಕಾರ್ಮಿಕರ ಹಕ್ಕನ್ನು ಮರುಸ್ಥಾಪಿಸಲಾಗುವುದು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?