ರೈಸಿಂಗ್ ಕನ್ನಡ :
ಬೀದರ್:
ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ ಭಾರತ ಯೋಜನೆಯಡಿ ಕಳೆದ ಎರಡು ವರ್ಷಗಳಲ್ಲಿ 500ಕ್ಕೂ ಹೆಚ್ಚು ರೋಗಿಗಳಿಗೆ ಅಂಜಿಯೋಪ್ಲಾಸ್ಟ್ ಮಾಡಿ ಸ್ಟಂಟ್ ಅಳವಡಿಸಿರುವುದಾಗಿ ಇಲ್ಲಿನ ಹೃದ್ರೋಗ ತಜ್ಞ ಡಾ.ಸಂಜೀವ ರೆಡ್ಡಿ ಮಾಹಿತಿ ನೀಡಿದ್ದಾರೆ.
ಬಿಪಿಎಲ್ ಕಾರ್ಡ್ ಬಡ ರೋಗಿಗಳಿಗೆ ಉಚಿತವಾಗಿ ಅತ್ಯುತ್ತಮ ಸ್ಟಂಟ್ ಅಳವಡಿಸಲಾಗಿದೆ. 6 ತಿಂಗಳ ಮಗುವಿನ ಹೃದಯದಲ್ಲಿ ರಂಧ್ರ ಕಾಯಿಲೆಯನ್ನು ಗುಣಪಡಿಸಲಾಗಿದೆ.
ಕೋವಿಡ್ ಸಮಯದಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಭಾರತ ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನ ಸ್ಥಗಿತಗೊಳಿಸಿದವು. ಪ್ರತಿಷ್ಠಿತ ಅಪೊಲೋ ಹಾರ್ಟ್ ಕ್ಲಿನಿಕ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ.ಸಂಜೀವ್ ರೆಡ್ಡಿ ಆಯುಷ್ಮಾನ್ ಭಾರತ ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ.
ಹೃದಯ ಕಾಯಿಲೆಗಳ ಚಿಕಿತ್ಸೆಗಾಗಿ ಬೇರೆ ನಗರಗಳಿಗೆ ಹೋಗಬೇಕಿತ್ತು. ಈಗ ಬೀದರ್ನಲ್ಲಿ ಸಿಗುತ್ತದೆ. ಮುಂಬರುವ ದಿನಗಳಲ್ಲಿ ಹೃದಯ ಶಸ್ತ್ರ ಚಿಕಿತ್ಸೆ ಕಾರ್ಡಿಯಾಕ್ ಸರ್ಜರಿ ಕೂಡ ಗುರುನಾನಕ ಆಸ್ಪತ್ರೆಯಲ್ಲಿ ಲಭ್ಯವಿದೆ.
ಈಗ ಆಯುಷ್ಮಾನ್ ಭರತ ಯೋಜನೆಯಡಿ ಇಎಸ್ಐಕಾರ್ಡ್ ಹೊಂದಿದ ಪಳಾನುಭವಿಗಳು ಉಪಯೋಗ ಪಡೆಯಬಹುದು ಎಂದು ಡಾ.ಸಂಜೀವ ರೆಡ್ಡಿ ಮಾಹಿತಿ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?