Connect with us

Featured

ಅಸ್ಸಾಂ, ಬಿಹಾರದಲ್ಲಿ ಭೀಕರ ಪ್ರವಾಹ: ನೂರಾರು ಮಂದಿ ಸಾವು, 3.5 ಲಕ್ಷ ಮಂದಿ ಬೀದಿ ಪಾಲು

ರೈಸಿಂಗ್ ಕನ್ನಡ :

ಅಸ್ಸಾಂ:

ಕೊರೊನಾ ಭೀತಿ ನಡುವೆ ಅಸ್ಸಾಂ ಮತ್ತು ಬಿಹಾರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಪ್ರವಾಹ ಸೃಷ್ಟಿಯಾಗಿದೆ.  ಎರಡು ರಾಜ್ಯಗಳಲ್ಲಿ ಪ್ರವಾಹ ರಣಕೇಕೆ ಹಾಕುತ್ತಿರುವುದರಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸುಮಾರು 3.5 ಲಕ್ಷ ಮಂದಿಗೆ ಹಾನಿಯಾಗಿದೆ. ಶುಕ್ರವಾರ ಅಸ್ಸಾಂನಲ್ಲಿ ಪ್ರವಾಹ ಹೆಚ್ಚಾಗಿ ಮೂವರು ಮಂದಿ ಕೊಚ್ಚಿ ಹೋಗಿದ್ದು ಸಾವಿನ ಸಂಖ್ಯೆ 96ಕ್ಕೆ ಏರಿದೆ. ಇಲ್ಲಿನ ಬಾರಪೇಟಾ, ದಿಬ್ರುಗರ್​, ಕೊಕ್ರಜ್ಹರ್​, ಬೊನಗಾಗಾನ್, ತಿನುಸಿಕಿಯಾ ಜಿಲ್ಲೆಗಳು ಪ್ರವಾಹದ ಸುಳಿಯಲ್ಲಿ ಸಿಲುಕಿದ್ದು 27.8 ಲಕ್ಷ ಮಂದಿ ಬೀದಿಪಾಲಗಿದ್ದಾರೆ.

Advertisement

ಭೀಕರ ಪ್ರವಾಹದ ಬಗ್ಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಬ್ರಹ್ಮಪುತ್ರನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರಿಂದ 2,543 ಗ್ರಾಮಗಳು ಜಲಾವೃತವಾಗಿವೆ. 1,22,573.16 ಹೆಕ್ಟೇರ್​ಗಳಲ್ಲಿ ಬೆಳೆ ಹಾನಿಯಾಗಿದೆ.  

ಇನ್ನು ಬಿಹಾರದಲ್ಲಿ ಪ್ರಹಾದಿಂದಾಗಿ 1ಲಕ್ಷ ಜನರಿಗೆ ಹಾನಿಯಾಗಿದೆ ಮತ್ತು 12,023 ಮಂದಿ ಮನೆ ಕಳೆದುಕೊಂಡಿದ್ದಾರೆ. 9,60, 831 ಪ್ರಹಾವದಿಂದ ಪರದಾಡಿದ್ದು ಶುಕ್ರವಾರದವರೆಗೆ ಬಿಹಾರದಲ್ಲಿ 10 ಮಂದಿ ಸಾವನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ಹೇಳಿದೆ.   

ಜನರನ್ನ ರಕ್ಷಿಸಲು ರಾಷ್ಟ್ರೀಯ ವಿಪತ್ತು ಘಟಕ (ಎನ್​ಡಿಆರ್​ಎಫ್)​ ಮತ್ತು (ಎಸ್​ಡಿಆರ್​ಎಫ್) ಬಚಾವ್​ ಮಾಡಲು 22 ತಂಡಗಳನ್ನ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ