Connect with us

Featured

ಜಡಿ ಮಳೆಗೆ ಪತರಗುಟ್ಟಿದ ಬೆಳಗಾವಿ- ಪ್ರವಾಹದಲ್ಲಿ ಸಿಲುಕಿದ ರೈತನ ರೆಸ್ಕ್ಯೂ

ರೈಸಿಂಗ್ ಕನ್ನಡ :

Puranik Aston

ಬೆಳಗಾವಿ:

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾದ ಪರಿಣಾಮ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಅಲ್ಲದೇ, ಗಡಿ ಜಿಲ್ಲೆ ಬೆಳಗಾವಿಯ ವಿವಿಧ ಭಾಗಗಳು ಜಲಾವೃತವಾಗಿವೆ. ಇಲ್ಲಿನ ಪಾಂಡ್ರಿ ನದಿಯಲ್ಲಿ ಸಿಲುಕಿಕೊಂಡ ರೈತನನ್ನ ಬಚಾವ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಶಿಂದೋಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಹೊಲಕ್ಕೆ ಹೋಗಿದ್ದ ಕಾಪೋಲಿ ಗ್ರಾಮದ ರೈತ ವಿಲಾಸ ದೇಸಾಯಿ (60) ನದಿಯ ಪ್ರಹಾವದಲ್ಲಿ ಸಿಲುಕಿದ್ದರು. ನಾಲ್ಕು ಗಂಟೆಗಳ ಕಾಲ ಜೀವವನ್ನು ಕೈಯಲ್ಲಿ ಹಿಡಿದು ಮರ ಏರಿಕುಳಿತಿದ್ದರು. ಮಧ್ಯಾಹ್ನ 12 ಗಂಟೆಗೆ ರೈತ ವಿಲಾಸ ಪಾಂಡ್ರಿ ನದಿಗೆ ಸಿಲುಕಿರುವುದು ಸ್ಥಳೀಯರಿಗೆ ಗೊತ್ತಾಗಿದೆ. ಸ್ಥಳಕ್ಕೆ ಬಂದ ತಹಶೀಲ್ದಾರ ರೇಷ್ಮಾ ತಾಳಿಕೋಟೆ ರಕ್ಷಣೆ ಮಾಡಲು ಸೂಚಿಸಿದರು. ಖಾನಾಪುರ ಅಗ್ನಿ ಶಾಮಕ ದಳದ ಠಾಣಾಧಿಕಾರಿ ಮನೋಹರ ರಾಠೋಡ್ ಮತ್ತು ಪೊಲೀಸರು ಹಗ್ಗ ಕಟ್ಟಿ ಮರದಲ್ಲಿ ಸಿಲುಕಿದ್ದ ರೈತ ವಿಲಾಸನ್ನ ಸುರಕ್ಷಿತವಾಗಿ ರಕ್ಷಿಸಿದರು.

ಇನ್ನು ಚಿಕ್ಕೋಡಿಯಲ್ಲಿ ಮಹಾರಾಷ್ಟ್ರದ ಮಹಾ ಮಳೆಗೆ ಕೃಷ್ಣಾ ತೀರದ ಜನರಲ್ಲಿ ಆತಂಕ ಎದುರಾಗಿದೆ. ಒಂದೇ ರಾತ್ರಿ ಯಲ್ಲಿ ಸುಮಾರು 7 ಅಡಿ ನೀರು ಹೆಚ್ಚಳವಾಗಿದ್ದು ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನದಿ ತೀರದ ಜನ ಆತಂಕಕ್ಕೀಡಾಗಿದ್ದಾರೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 7 ಸೇತುವೆಗಳು ಜಲಾವೃತವಾಗಿವೆ.

Advertisement

ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯ ನೀರಿನ ಸಂಗ್ರಹ

ಗರಿಷ್ಠ ಮಟ್ಟ- 2079.50 ಅಡಿ

ಇಂದಿನ ಮಟ್ಟ- 2066.70 ಅಡಿ

ಒಳ ಹರಿವು- 48,821 ಕ್ಯೂಸೆಕ್

ಹೊರ ಹೊರಿವು- 164 ಕ್ಯೂಸೆಕ್

ಇಂದಿನ ಸಂಗ್ರಹ- 22.514 ಟಿಎಂಸಿ

Advertisement

ಜಲಾಶಯ ಸಾಮರ್ಥ್ಯ- 37.731 ಟಿಎಂಸಿ

ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ದತ್ತ ಮಂದಿರಕ್ಕೆ ನದಿ ನೀರು ನುಗ್ಗಿದೆ.
ಖಾನಾಪುರದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ ಆಗುತ್ತಿದೆ.
ಬುಧವಾರ ಸುರಿದ ಭಾರೀ ಮಳೆಗೆ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಇಲ್ಲಿನ ಕೆರೆಕಟ್ಟೆ ಹೊಡೆದು ಹೋಗಿದೆ.
ಕಳೆದ ವರ್ಷವೂ ಮಳೆ ಇದೇ ಕೆರೆಕಟ್ಟೆ ಒಡೆದು ಹೋಗಿತ್ತು.

Puranik Full

ನಿಪ್ಪಾಣಿ ತಾಲೂಕಿನ ಸದಲಗಾ-ಬೊರಗಾಂವ ಜಲಾವೃತಗೊಂಡಿತ್ತು ರಸ್ತೆಯಲ್ಲಿ ಕೊಚ್ಚಿ ಹೋಗುತಿದ್ದ ಬೈಕ ಸವಾರನ್ನು ಸ್ಥಳಿಯರಿಂದ ರಕ್ಷಣೆ ಮಾಡಲಾಗಿದೆ. ಕೃಷ್ಣಾ, ಧೂಧಗಂಗಾ ವೇದ ಗಂಗಾ ನದಿಗಳಿಗೆ ಅಡ್ಡಲಾಗಿ ನಿರ್ಮಿಸಿದ ಏಳು ಸೇತುವೆಗಳು ಜಲಾವೃತವಾಗಿದೆ. ನದಿತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕೋಡಿಯ ಯಡೂರ ಗ್ರಾಮದಲ್ಲಿ ಬೀಡು ಬಿಟ್ಟ 25 ಜನ ಇರುವ ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡ ಮುನ್ನೆಚ್ಚರಿಕೆ ಕ್ರಮವಾಗಿ ನದಿತೀರದಲ್ಲಿ ಸಿಬ್ಬಂದಿ ನಿಯೋಜನೆ ಮಾಡಿದ ಜಿಲ್ಲಾಡಳಿತ.ನೋಡಲ್ ಅಧಿಕಾರಿಗಳಿಂದ ಗ್ರಾಮಸ್ಥರಿಗೆ ಎಚ್ಚರಿಕೆಯ ಸೂಚನೆ ರವಾನಿಸಲಾಗಿದೆ
.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ