Connect with us

Featured

ಮಹಾರಾಷ್ಟ್ರದಲ್ಲಿ ಮಳೆ- ಕರ್ನಾಟಕದಲ್ಲಿ ಪ್ರವಾಹ ಭೀತಿ- ಕೃಷ್ಣೆ, ವೇದಗಂಗಾ, ದೂಧ್ಗಂಗಾ ನದಿಗಗಳಲ್ಲಿ ಪ್ರವಾಹ..!

ರೈಸಿಂಗ್​​ ಕನ್ನಡ:

ರವೀಂದ್ರ ಚೌಗುಲೆ, ಚಿಕ್ಕೋಡಿ:

Advertisement

Puranik Aston

ಉತ್ತರ ಕರ್ನಾಟಕದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುಂಬೈ ಕರ್ನಾಟಕ ಭಾಗವಾದ ಚಿಕ್ಕೋಡಿ ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಭಾಗಗಳಲ್ಲಿ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಗಡಿಭಾಗದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕೃಷ್ಣೆಯ ಪ್ರವಾಹ ಭೀತಿ ಎದುರಾಗಿದೆ.ಕೃಷ್ಣಾ ಹಾಗೂ ಉಪನದಿಗಳಾದ ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ  ಭಾರಿ ಮಳೆ ಸುರಿಯುತ್ತಿದೆ. ಚಿಕ್ಕೋಡಿ ಉಪವಿಭಾಗದ ಕೆಳಹಂತದ  ಆರು ಸೇತುವೆಗಳು ಜಲಾವೃತವಾಗಿವೆ.

Puranik Full

Advertisement

 ಚಿಕ್ಕೋಡಿ ಉಪವಿಭಾಗದ ಯಡೂರ – ಕಲ್ಲೋಳ, ಜತ್ರಾಟ-ಭೀವಶಿ, ಅಕ್ಕೋಳ-ಸಿದ್ದನಾಳ, ಭೋಜವಾಡಿ – ಕುನ್ನೂರ, ಕಾರದಗಾ-ಭೋಜ, ಹುನ್ನರಗಿ-ಭೋಜವಾಡಿ,  ಸೇತುವೆಗಳು ಜಲಾವೃತಗೊಂಡಿವೆ. ನಿಪ್ಪಾಣಿ ತಾಲೂಕಿನ ಜತ್ರಾಟ ಗ್ರಾಮ ಬಳಿ ವೇದಗಂಗಾ ನದಿ ನೀರು ಹೊಲಗದ್ದೆಗಳಿಗೆ ನುಗ್ಗಿದ ಪರಿಣಾಮ ನೂರಾರು ಎಕರೆ ಬೆಳೆದಿದ ಬೆಳೆ ಹಾನಿಯಾಗಿದೆ. ನಿಪ್ಪಾಣಿ ತಾಲೂಕಿನ ಸದಲಗಾ-ಬೊರಗಾಂವ ಜಲಾವೃತಗೊಂಡ ರಸ್ತೆಯಲ್ಲಿ ಕೊಚ್ಚಿ ಹೋಗುತ್ತಿದ್ದ  ಬೈಕ ಸವಾರನನ್ನು ಸ್ಥಳಿಯರು ರಕ್ಷಣೆಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೇತುವೆಗಳ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್​ ಮಾಡಿ  ತಾಲೂಕಾಡಳಿತ ಆದೇಶ ಹೊರಡಿಸಿದೆ. ಕೃಷ್ಣಾ ನದಿಗೆ ನೀರು ಹೆಚ್ಚಳ ಹಿನ್ನಲೆ ರಾತೋರಾತ್ರಿ ನದಿ ತೀರಕ್ಕೆ ಭೇಟಿ ನೀಡಿದ ತಾಲುಕಾಡಳಿತ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿಂದ್ರ ಕರಲಿಂಗನ್ನವರ ಹಾಗೂ ತಾಲೂಕಾ ಅಧಿಕಾರಿಗಳು ಕೃಷ್ಣಾ ನದಿ ತೀರದ ಯಡೂರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.  ಪ್ರವಾಹ ಮುಂಜಾಗ್ರತ ಕ್ರಮವಾಗಿ ಆಗಮಿಸಿದ ಎನ್.ಡಿ.ಆರ್.ಎಪ್ ತಂಡದ ಜೊತೆ ಚರ್ಚೆ ನಡೆಸಿ, ಪ್ರವಾಹ ಮುಂಜಾಗೃತ ಕ್ರಮಕ್ಕೆ ರೆಡಿಯಾಗುವಂತೆ ಸೂಚನೆ ನೀಡಲಾಗಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ