Featured
ವರಣುನ ಆರ್ಭಟಕ್ಕೆ ಯಾದಗಿರಿಯ ಕೊಂಕಲ್ ಗ್ರಾಮ ಜಲಾವೃತ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ

ರೈಸಿಂಗ್ ಕನ್ನಡ:
ಯಾದಗಿರಿ:
ವರುಣನ ಅರ್ಭಟಕ್ಕೆ ಯಾದಗಿರಿ ಜಿಲ್ಲೆ ಅಕ್ಷರಶಃ ತತ್ತರಿಸಿ ಹೋಗಿದೆ.
ಜಿಲ್ಲೆಯ ವಡಗೇರಾ ತಾಲೂಕಿನ ಕೊಂಕಲ್ ಗ್ರಾಮ ಮಳೆ ನೀರಿಗೆ ಸಂಪೂರ್ಣ ಜಲಾವೃತವಾಗಿದೆ.ಗ್ರಾಮದ ಜನರು ನಿದ್ದೆಯಿಲ್ಲದೆ ರಾತ್ರಿಯಿಡಿ ಜಾಗರಣೆ ಮಾಡಿದ್ದಾರೆ.
ಭಾನುವಾರ ಬೆಳಗ್ಗಿನ ಜಾವ ಸುರಿದ ಬಾರಿ ಮಳೆಗೆ ಗ್ರಾಮಕ್ಕೆ ನೀರು ನುಗ್ಗಿದೆ.ಕೆರೆ ಸೇರ ಬೇಕಾದ ನೀರು ಗ್ರಾಮಕ್ಕೆ ನುಗ್ಗಿದೆ. ಇದರ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು ನೀರಲ್ಲಿ ಮುಳಗಿ ಹೋಗಿವೆ
ಜಾಹೀರಾತು
ಮಳೆ ನೀರು ಗ್ರಾಮದಲ್ಲಿ ಹಳ್ಳದಂತೆ ರಭಸವಾಗಿ ಹರಿಯುತ್ತಿದೆ.ಈ ಬಗ್ಗೆ ಗ್ರಾಪಂ ಪಿಡಿಓ ಮಾಹಿತಿ ನೀಡಿದರೂ ಕ್ಯಾರೆ ಎನ್ನುತ್ತಿಲ್ಲ.
ಕಳೆದ ಹಲವು ವರ್ಷಗಳಿಂದ ಮಳೆ ಬಂದಾಗಲೆಲ್ಲಾ ಗ್ರಾಮಕ್ಕೆ ನೀರು ನುಗ್ಗುತ್ತದೆ. ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ ಗ್ರಾಮದ ಜನರಿಂದ ಆಕ್ರೋಶ ವ್ಯಕ್ತವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?