ರೈಸಿಂಗ್ ಕನ್ನಡ :
ಪ್ರತಿನಿಧಿ, ನಾಗರಾಜ್ ವೈ, ಕೊಪ್ಪಳ :
ಒನ್ ವೇನಲ್ಲಿ ಬರುತ್ತಿದ್ದ ನಾಲ್ಕು ಬೈಕ್ಗಳು ಏಕಕಾಲದ್ಲಿ ಸ್ಕಿಡ್ ಆಗಿ ಬಿದ್ದ ಘಟನೆ ಹನುಮಸಾಗರ ಗ್ರಾಮದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಒಂದು ಬೈಕ್ ಸ್ಕಿಡ್ ಆಗುತ್ತಿದ್ದಂತೆಯೇ, ಅದರ ಹಿಂದೆ ಬಂದು ಮೂರು ಬೈಕ್ಗಳು ಒಂದಾದ ಮೇಲೊಂದು ಬಿದ್ದಿವೆ. ಅದೃಷ್ಠವಶಾತ್ ಈ ವೇಳೆ ಯಾರಿಗೂ ಗಂಭೀರ ಗಾಯಗಳಾಗಿಲ್ಲ.
ಹನುಮಸಾಗರ ಠಾಣೆ ವ್ಯಪ್ತಿಯಲ್ಲಿ ನಡೆದ ಘಟನೆ ನಡೆದಿದ್ದು, ಸ್ಥಳೀಯರು ಬಾನಾಮತಿ ಕಾಟ ಅನ್ನುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?