Connect with us

Featured

ಪ್ರಧಾನಿ ಮೋದಿ ಹುಟ್ಟು ಹಬ್ಬ: ಜನಕಲ್ಯಾಣಧಿಕಾರಿ ಯೋಜನಾಯಿಂದ ಉಚಿತ ಊಟ ವಿತರಣೆ

ರೈಸಿಂಗ್​ ಕನ್ನಡ:

ಬೆಂಗಳೂರು :

ಭಾರತದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ 70 ನೇ ಹುಟ್ಟುಹಬ್ಬದ ಆಚರಣೆಯ ಸಲುವಾಗಿ ಪ್ರಧಾನಮಂತ್ರಿ ಜನಕಲ್ಯಾಣಧಿಕಾರಿ ಯೋಜನಾ ಪ್ರಚಾರ ಪ್ರಸಾರ ಅಭಿಯಾನ ಕರ್ನಾಟಕದ, ವತಿಯಿಂದ ಬೆಂಗಳೂರಿನ ವಿಕ್ಟೋರಿಯಾ ಹಾಗೂ ನಿಮಾನ್ಸ್ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಮತ್ತು ಬಡವರಿಗೆ ಮಧ್ಯಾಹ್ನದ  ಊಟವನ್ನು ವಿತರಿಸುವ  ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ  ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸುಸಂದರ್ಭದಲ್ಲಿ ಉಪಸ್ಥಿತರಿದ್ದ  ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ.ಎಫ್. ಪಾಟೀಲ್ ರವರು ಪ್ರಧಾನಮಂತ್ರಿಗಳ   ಮಹತ್ವಾಕಾಂಕ್ಷಿ ಯೋಜನೆಗಳನ್ನು ಸಮಾಜದ ತಳಮಟ್ಟದ ಪ್ರಜೆಯ ವರೆಗೆ ಮುಟ್ಟಿಸುವ ಅದಮ್ಯ ಜವಾಬ್ದಾರಿ ನಿಮ್ಮ NGO ನ ಹೆಗಲ ಮೇಲಿದೆ ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಎಂದು ಶುಭ ಕೋರುವುದರ ಮೂಲಕ ಈ ಸೇವಾ  ಚಟುವಟಿಕೆಯನ್ನು ಉದ್ಘಾಟಿಸಿದರು.

ಈ ಚಟುವಟಿಕೆಯ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ  PMJKYPPA ರಾಜ್ಯ ಅಧ್ಯಕ್ಷರಾದ ಅಮಿತಾ ರಾಣಿ  ಪಾಂಡೆಯವರು ‘ಶ್ರೀ ನರೇಂದ್ರ ಮೋದಿ ಜಿ ಅವರು ದಣಿವರಿಯದ ಕಾಯಕಯೋಗಿ ಹಾಗೆ ದೇಶದ ಅಭಿವೃದ್ಧಿ ಮತ್ತು ಜನಕಲ್ಯಾಣಕ್ಕಾಗಿ ದುಡಿಯುತ್ತಿದ್ದ ವಯಸ್ಸು ಎನ್ನುವುದು ಕೇವಲ ನೆಪ ಅಷ್ಟೇ.

Advertisement

70ರ ಹರೆಯದಲ್ಲೂ 70 ಸಾವಿರದಷ್ಟು ಕನಸುಗಳನ್ನು ನನಸು ಮಾಡುವ ಹುರುಪಿನೊಂದಿಗೆ ಬಲಿಷ್ಠ ಭಾರತ ಹಾಗೂ  ಆತ್ಮ ನಿರ್ಭರ ಭಾರತದ ದಿಶೆಯಲ್ಲಿ ರಾಷ್ಟ್ರವನ್ನು ಮುನ್ನಡೆಸುತ್ತಿದ್ದಾರೆ. ಭಾರತೀಯರ ಹಾರೈಕೆ ಹಾಗೂ ದೇವರ ಆಶೀರ್ವಾದ ನರೇಂದ್ರ ಮೋದಿಜಿಯವರ ಮೇಲೆ  ಸದಾ ಇರಲಿ’ ಎಂದು ನುಡಿದರು.

ಈ ಸೇವಾ ಚಟುವಟಿಕೆಯಲ್ಲಿ  ಸದಾಶಿವಪ್ಪ ಬಿಜೆಪಿ  ಪ್ರಕೋಷ್ಠ ಉಪಾಧ್ಯಕ್ಷರು, ಸಂದೀಪ್ ರವಿ (ಬಿಜೆಪಿ ಯುವಮೋರ್ಚಾ ಬೆಂಗಳೂರು ಸೌತ್) ,ವಿನಯ್ ಜಾದವ್ (ABVP ಖಜಾಂಚಿ), ಶ್ರೀನಿವಾಸ. ಡಿ.(ಭಾರತ ವಿಕಾಸ ಪರಿಷದ್ ಗ್ರಾಮೀಣ ) ಮತ್ತು PMJKYPPA ಯ ಭರತ ಜೈನ, ದಿನೇಶ್, ಲಲಿತ್, ಶಶಿ ದೇಶಪಾಂಡೆ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ