Connect with us

Featured

ಅಲ್ಪ ಮಳೆಗೆ ಚರಂಡಿ ತ್ಯಾಜ್ಯ ರಸ್ತೆಗೆ : ಸ್ವಚ್ಛ ಮಾಡಿದ ತಾಂಡ ಜನ

ರೈಸಿಂಗ್​ ಕನ್ನಡ :

ಲಿಂಗಸುಗೂರು :

ಸಂಜೆ ಸುರಿದ ಅಲ್ಪಮಳೆಗೆ ಚರಂಡಿಯಲ್ಲಿರುವ ತ್ಯಾಜ್ಯವೆಲ್ಲ ರಸ್ತೆಯ ಮೇಲೆ ಬಂದು ಕಸದ ರಾಶಿ ತುಂಬಿದ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮಾರಲದಿನ್ನಿ ತಾಂಡದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ವಿಧಾನ ಸಭೆ ಕ್ಷೇತ್ರದಲ್ಲೆ ಅತೀ ದೊಡ್ಡ ತಾಂಡವಿದ್ದು  ಮಾರಲದಿನ್ನಿ ತಾಂಡದಲ್ಲಿ  ಚರಂಡಿ ಸಮಸ್ಯೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಿಮಿಸಿದೆ. ಅಲ್ಪ ಮಳೆ ಬಂದರೂ ಚರಂಡಿ ನೀರು ರಸ್ತೆ ಮೇಲೆ‌ ಹರಿದು  ರಸ್ತೆ ಸಂಪೂರ್ಣ ಹಾಳಾಗುತ್ತದೆ.

Advertisement

ಕಳೆದ‌ ಆರು ತಿಂಗಳಿನಿಂದ ಚರಂಡಿ‌ ಕಸ ಕಡ್ಡಿಯಿಂದ‌ ತುಂಬಿರುವ  ಹಿನ್ನಲೆಯಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ರಸ್ತೆ ಕಾಣದಂತಾಗಿದೆ.‌ ಇದರಿಂದ ಜಮೀನಿಗೆ ಹಾಗೂ ಶಾಲಾ ಕಾಲೇಜಿಗೆ ತೆರಳುವ  ವಿದ್ಯಾರ್ಥಿಗಳಿಗೆ,ರೈತರಿಗೆ ಕಿರಿಕಿರಿ ಉಂಟಾಗಿದೆ.‌ ಅದಲ್ಲದೆ ಕಳೆದ ಆರು ತಿಂಗಳುಗಳಿಂದ ಚರಂಡಿಯಲ್ಲಿ ಕಸ ತುಂಬಿ ಗಬ್ಬು ನಾರುತ್ತಿದೆ.

ಜನರು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಇಂದು ಜೋರಾಗಿ ಸುರಿದ ಮಳೆಗೆ ಚರಂಡಿಯಲ್ಲಿನ ತ್ಯಾಜ್ಯ ರಸ್ತೆ ಮೇಲೆ ಹರಿದು ಬಂದು ಮುಖ್ಯ ರಸ್ತೆ ಬಂದಾಗಿದೆ. ಸಂಬಂಧಿಸಿದ ಗ್ರಾಪಂ ಅಧಿಕಾರಿಗಳು ರಸ್ತೆ ಮೇಲೆ ಹರಿದಿರುವ ಕಸವನ್ನು  ವಿಲೇವಾರಿ  ಮಾಡಿಸಬೇಕು.

ಬಹಳ ತಿಂಗಳುಗಳಿಂದ ಕಾಡುತ್ತಿರುವಚರಂಡಿ ಸಮಸ್ಯೆಯನ್ನು  ನೀಗಿಸಬೇಕೆಂದು ಸಾಕಷ್ಟು ಬಾರಿ ತಾಂಡಾದ ಜನತೆ ಮನವಿ ಮಾಡಿದ್ದರೂ ಯಾರೂ ಕಿವಿಗೊಡುತ್ತಿಲ್ಲ. ಹಾಗಾಗಿ ಇಂದು ತಾಂಡದ ಜನರೆ ರಸ್ತೆಗೆ ಬಿದ್ದ ತ್ಯಾಜ್ಯವನ್ನು ಸ್ವಚ್ಛ ಮಾಡಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ