Connect with us

Featured

ದೇವರಿಗೂ ಕೊರೊನಾ ಕಾಟ- ಗೊರವನಹಳ್ಳಿ ಮಹಾಲಕ್ಷ್ಮೀ ಟೆಂಪಲ್​​ ಸೀಲ್​ಡೌನ್​​

ಕೆ.ಆರ್​.ಬಾಬು, ತುಮಕೂರು:

ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸಿಲ್ ಡೌನ್ ಮಾಡಲಾಗಿದೆ.
ಕಲ್ಪತರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಿಯ ದರ್ಶನ ಜುಲೈ 20ರಿಂದ ಸ್ಥಗಿತವಾಗಿದೆ. ಮಹಾಲಕ್ಷ್ಮಿ ದೇವಾಲಯ ಹಿಂಭಾಗದ ಮಾರಮ್ಮನ ದೇವಾಲಯದ ಅರ್ಚಕನ ಮಡದಿಗೆ ಕೊರೊನಾ ದೃಡಪಟ್ಟ ಹಿನ್ನಲೆ ದೇವಾಲಯ ಸಿಲ್ ಡೌನ್ ಮಾಡಲಾಗಿದೆ.

Advertisement
Chamundeshwari
Chamundeshwari

ದೇವಾಲಯ ಸಿಲ್ ಡೌನ್ ಮಾಡಿರುವ ಬಗ್ಗೆ ಪತ್ರಿಕಾ ಪ್ರಕಟಣೆ ಅಥವಾ ಸಾರ್ವಜನಿಕ ಮಾಹಿತಿ ನೀಡದೇ ಆಡಳಿತ ಮಂಡಳಿಯ ನಿರ್ಲಕ್ಷ್ಯ ತೋರಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿತ್ಯ ದೇವಿಯ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಿಯ ದರ್ಶನ ಸಿಗದೇ ಇರುವುದಕ್ಕೆ ಜೊತೆ ಮಾಹಿತಿಯೂ ನೀಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ರೋಗದಿಂದ ಅರ್ಚಕನ ಮಡದಿ ಗುಣಮುಖವಾಗಿ ಮನೆಗೆ ಬಂದರೂ ಪ್ರಥಮ ಸಂಪರ್ಕದ ಕುಟುಂಬಸ್ಥರ ಕೊರೊನಾ ವರದಿ ಬಾರದೇ ಇರುವುದು ಸಮಸ್ಯೆ ಸೃಷ್ಟಿಯಾಗಲು ಕಾರಣವಾಗಿದೆ. ಮಹಾಲಕ್ಷ್ಮೀ ಭಕ್ತರಿಗೆ ಸಿಲ್ ಡೌನ್ ಮಾಹಿತಿ ಇಲ್ಲದೇ ಕ್ಷೇತ್ರಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಬಂದು ವಾಪಾಸ್​ ಹೋಗುತ್ತಿದ್ದಾರೆ.. ಭಕ್ತರ ಸಮಸ್ಯೆ ಕೇಳುವವರು ಯಾರು ಎಂಬುದೇ ಯಕ್ಷಪ್ರಶ್ನೆ.

Advertisement

ಸಿಲ್ ಡೌನ್ ಮಾಡಿ 7ದಿನ ಕಳೆದರೂ ಸಾರ್ವಜನಿಕರಿಗೆ ಮಾಹಿತಿ ನೀಡದೇ ಆಡಳಿತ ಮಂಡಳಿಯಿಂದ ಸಮಸ್ಯೆ ಸೃಷ್ಟಿಯಾಗಿದೆ ಎಂಬುದು ಸತ್ಯ. ವರಮಹಾಲಕ್ಷ್ಮೀ ಹಬ್ಬಕ್ಕೆ ಮಹಾಲಕ್ಷ್ಮೀ ದರ್ಶನ ಇರುತ್ತಾ ಅಥವಾ ಇರಲ್ವಾ ಅನ್ನುವುದು ಕೂಡ ಇನ್ನೂ ಗೊಂದಲದಲ್ಲೇ ಇದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ