Connect with us

Featured

ಕೊರೊನಾ ಮಹಾಮಾರಿಗೆ ಹಬ್ಬಗಳು ಬಲಿ..? ಗಣೇಶೋತ್ಸವ, ಶ್ರೀಕೃಷ್ಣಜನ್ಮಾಷ್ಟಮಿಗೆ ಸರ್ಕಾರದಿಂದಲೇ ಬ್ರೇಕ್..?

Ganesh

ರೈಸಿಂಗ್​ ಕನ್ನಡ:

Advertisement

ಬೆಂಗಳೂರು:

ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಹಬ್ಬ ಆಚರಣೆ ರಾಜ್ಯದಲ್ಲಿ ಅವಕಾಶ ಇದೆಯಾ..? ಸದ್ಯದ ಪರಿಸ್ಥಿತಿಯಲ್ಲಿ ಯಾವ ಹಬ್ಬಕ್ಕೂ ಅವಕಾಶ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಹಬ್ಬಗಳ ಸಾಮೂಹಿಕ ಆಚರಣೆಗಳಿಗೆ ಅವಕಾಶ ನೀಡಬೇಕಾ ಬೇಡ್ವಾ ಅನ್ನುವ ಚರ್ಚೆ ನಡೆಯುತ್ತಿದೆ. ಈ ಬಾರಿ ಆಗಸ್ಟ್​ 11ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬವಿದ್ದರೆ, ಆಗಸ್ಟ್​ 22ರಂದು ಗಣೇಶ ಹಬ್ಬವಿದೆ.

ಹಿಂದು ಸಂಸ್ಕೃತಿಯಲ್ಲಿ ಈ ಹಬ್ಬಗಳ ಆಚರಣೆಯನ್ನು ಅದ್ದೂರಿಯಾಗಿ ಮಾಡಲಾಗುತ್ತದೆ. ಕರ್ನಾಟಕದ ಗಲ್ಲಿ ಗಲ್ಲಿಗಳಲ್ಲಿ ಗಣೇಶ ಹಬ್ಬ ಮತ್ತು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ.  ಆದರೆ ಈ ಬಾರಿ ಇದಕ್ಕೆ ಅವಕಾಶ ಸಿಗುವುದು ಕಷ್ಟ. ಸೋಷಿಯಲ್​ ಡಿಸ್ಟಾನ್ಸ್​ ಮೈಂಟೇನ್​ ಮಾಡಬೇಕಿರುವುದರಿಂದ  ಈ ಹಬ್ಬಗಳ ಆಚರಣೆ ಸಾಮೂಹಿವಾಗಿ ನಡೆಸಲು ಅನುಮತಿ ಸಿಗುವುದು ಅನುಮಾನ ಎಂದು ತೋರುತ್ತಿದೆ. ಮಹಾರಾಷ್ಟ್ರ ಸರಕಾರ ಈಗಾಗಲೇ  ಎಲ್ಲಾ ಹಬ್ಬಗಳನ್ನು ಸಾಮೂಹಿಕ ಆಚರಣೆ ಮಾಡುವುದನ್ನು ನಿಷೇಧಿಸಿದೆ.

Advertisement

ಸಾಮಾನ್ಯವಾಗಿ  ಮಹಾರಾಷ್ಟ್ರದಲ್ಲಿ ಗಣೇಶ ಚತುರ್ಥಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಆದರೆ ಈ ವರ್ಷ ಮಹಾರಾಷ್ಟ್ರದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ಸರಕಾರವೇ ಹೇಳಿದೆ.  ಇನ್ನು ದಸರಾ ಆಚರಣೆಯನ್ನೂ ಸಿಂಪಲ್​ ಆಗಿ ಮಾಡಲು ನಿರ್ಧರಿಸಲಾಗಿದೆ.  

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ