ಬೆಂಗಳೂರು
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು : ರಾಜ್ಯದಲ್ಲಿ ಶೀಘ್ರವೇ ಸರ್ಕಾರಿ ಬಸ್ ಪ್ರಯಾಣ ದರ ಏರಿಕೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆ ಬಳಿಕ ನಿಗಮ ನಿರ್ವಹಣೆಗೆ ಸಂಸ್ಥೆಗಳು ಸರ್ಕಸ್ ಮಾಡುತ್ತಿವೆ. ಹೀಗಾಗಿ ಶೀಘ್ರವೇ 10 ರಿಂದ 15%ನಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ.
ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಾಲ್ಕು ಸಾರಿಗೆ ನಿಗಮಗಳು ಮುಂದಾಗಿವೆ. ಸರ್ಕಾರ ಒಪ್ಪಿದರೆ ಶೀಘ್ರವೇ ಸಾರಿಗೆ ಬಸ್ಗಳ ಪ್ರಯಾಣ ದರ ಏರಿಕೆಯಾಗಲಿದೆ ಅಂತಾ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾತನಅಡಿದ್ದು , ಡಿಸೇಲ್ ಸೇರಿದಂತೆ ಬಸ್ಗಳ ಬಿಡಿ ಭಾಗಗಳ ದರ ಬಹಳ ಎರಿದೆ. 2020ರ ನಂತರ ರಾಜ್ಯದಲ್ಲಿ ಸಾರಿಗೆ ಬಸ್ ದರ ಏರಿಕೆಯಾಗಿಲ್ಲ. ಸದ್ಯ ನಿಗಮಗಳಿಂದ ಯಅವುದೇ ಪ್ರಸ್ತಾವನೆ ನನಗೆ ಬಂದಿಲ್ಲ. ನಿಗಮಗಳು ಪ್ರಸ್ತಾವನೆ ಕೊಟ್ಟರೆ ಸಿಎಂ ಗಮನಕ್ಕೆ ತಂದು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?
ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ