Connect with us

Uncategorized

ನಿಮ್ಮ ಮೂತ್ರದ ಬಣ್ಣ ಬದಲಾಗಿದೆಯೇ? ವೈದ್ಯರು ಏನು ಹೇಳುತ್ತಾರೆ ಗೊತ್ತಾ?

Health Tips : ನಿಮ್ಮ ಮೂತ್ರ ಪಾರದರ್ಶಕವಾಗಿದೆ ಎಂದರೆ ನಿಮ್ಮ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂದು ಅರ್ಥ. ಅದೇ ಒಂದು ವೇಳೆ ನಿಮ್ಮ ಮೂತ್ರ ಬೂದು, ಕೆಂಪು, ಹಸಿರು, ಕೆಲವೊಮ್ಮೆ ನೀಲಿ ಬಣ್ಣಕ್ಕೆ ತಿರುಗುತ್ತದೆ. ಈ ಕುರಿತು ವೈದ್ಯರು ಮಹತ್ವದ ಮಾಹಿತಿ ನೀಡಿದ್ದಾರೆ. ಈ ರೀತಿ ಮೂತ್ರ ಬಣ್ಣ ಬದಲಾಗಲು ನೀವು ಸೇವಿಸುವ ಔಷಧಿಗಳು, ಸೇವಿಸುವ ಆಹಾರ, ನಿಮ್ಮ ಆರೋಗ್ಯದಲ್ಲಿ ಬದಲಾಣೆ ಕುರಿತು ಮೂತ್ರದ ಮೂಲಕ ತಿಳಿದುಕೊಳ್ಳಬಹುದು.

ಕೆಂಪು ಅಥವಾ ನಸುಗೆಂಪು ನಿಮ್ಮ ಮೂತ್ರ ಕೆಂಪು ಅಥವಾ ನಸುಗೆಂಪು ಬಣ್ಣದಲ್ಲಿದೆ ಎಂದರೆ ನಿಮ್ಮ ಮೂತ್ರ ಕೋಶದಲ್ಲಿ ರಕ್ತಸ್ರಾವ ಆಗುತ್ತಿರುವ ಸೂಚನೆ ಎಂದು ವೈದ್ಯರು ಹೇಳಿದ್ದಾರೆ. ಮೂತ್ರಕೋಶದ ಉರಿಯೂತ, ಕಿಡ್ನಿಯಲ್ಲಿ ಕಲ್ಲು ಮತ್ತಿತ್ತರ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ರಕ್ತನಾಳಗಳ ಮೇಲೆ ತೀವ್ರ ಒತ್ತಡ ಬೀಳುತ್ತದೆ. ಇದರ ಪರಿಣಾಮವಾಗಿ ರಕ್ತ ನಾಳಗಳು ಒಡೆಯುವುದರಿಂದ ಮೂತ್ರ ರಕ್ತ ಸೇರಿಕೊಳ್ಳುವ ಪರಿಣಾಮ ಮೂತ್ರದ ಬಣ್ಣ ಕೆಂಪು ಅಥವಾ ನಸುಗೆಂಪಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಕಿತ್ತಳೆ ಉರಿಯೂತಕ್ಕೆ ತೆಗೆದುಕೊಳ್ಳುವ ಔಷಧಗಳಿಂದ ನಿಮ್ಮ ಮೂತ್ರದ ಬಣ್ಣ ಕಿತ್ತಳೆ ಬಣ್ಣಕ್ಕೆ ತಿರುಗಿರುತ್ತದೆ. ಏಝಡ್ಒ ಹೆಸರಿನಲ್ಲಿ ಮಾರಾಟವಾಗು ಪೆನಾಜೋಪೈರೈಡಿನ್ ಔಷಧಿಯಲ್ಲಿ ಕಿತ್ತಳೆ ಬಣ್ಣವನ್ನು ಬಳಸಲಾಗಿರುತ್ತದೆ. ಹೀಗಾಗಿ ಮೂತ್ರ ಕಿತ್ತಳೆ ಬಣ್ಣಕ್ಕೆ ತಿರುಗಿರುತ್ತದೆ. ಮಲಬದ್ಧತೆಗೆ ತೆಗೆದುಕೊಳ್ಳುವ ಔಷಧಿಗಳಿಂದಲೂ ಮೂತ್ರದ ಬಣ್ಣ ಕಿತ್ತಳೆ ಬಣ್ಣಕ್ಕೆ ತಿರುಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಹಸಿರು ಅಥವಾ ನೀಲಿ ನೀವು ಓದುತ್ತಿರುವುದು ಅಕ್ಷರಶಃ ನಿಜ. ಇದಕ್ಕೆ ದೇಹ ಸಂಬಂಧಿತ ಕಾಯಿಲೆಗಳು ಕಾರಣವಲ್ಲ. ಬದಲಿಗೆ ಕಾಯಿಲೆಗಳಿಗೆ ತೆಗೆದುಕೊಳ್ಳುವ ಔಷಧಿಗಳಲ್ಲಿ ಬಳಸಲಾಗುವ ರಾಸಾಯನಿಕ ಬಣ್ಣಗಳು ಕಾರಣವಾಗುತ್ತವೆ ಎಂದು ವೈದ್ಯುರು ಮಾಹಿತಿ ನೀಡಿದ್ದಾರೆ. ಅಪರೂಪಕ್ಕೆ ಕಂಡು ಬರುವ ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುವ ಔಷಧಿಗಳಿಗೆ ರಾಸಾಯನಿಕ ಬಣ್ಣಗಳನ್ನು ಸೇರಿಸುವುದರಿಂದ ಹಸಿರು ಅಥವಾ ನೀಲಿ ಮೂತ್ರ ಬರುತ್ತದೆ ಎಂದು ವೈದ್ಯರು ಹೇಳಿದ್ದಾರೆ.

Advertisement

ಬೂದು ಬಣ್ಣ ಹೆಚ್ಚಿನ ಪ್ರಮಾಣದಲ್ಲಿ ಸೊಪ್ಪು ಮತ್ತು ತರಕಾರಿಗಳನ್ನು ಸೇವಿಸಿದರೆ ಮೂತ್ರ ಬೂದು ಬಣ್ಣಕ್ಕೆ ತಿರುಗುತ್ತದೆ. ಇದರ ಜೊತೆಗೆ ಮಲೇರಿಯಾ, ಮಲಬದ್ಧತೆ, ಕೊಬ್ಬು ಕರಗುವಿಕೆ ಮತ್ತು ಫಿಟ್ಸ್ನಂತಹ ಕಾಯಿಲೆಗಳಿಗೆ ನೀಡುವ ಔಷಧಗಳನ್ನು ಸೇವಿಸುವುದರಿಂದಲೂ ಮೂತ್ರ ಕಡು ಬೂದು ಬಣ್ಣಕ್ಕೆ ತಿರುಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ