Connect with us

ದೇಶ-ವಿದೇಶ

ಕೇಂದ್ರ ಮಧ್ಯಂತರ ಬಜೆಟ್ ಸ್ವಾಗತಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ ಎಂದಿರುವ ಅವರು, ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ ಎಂದಿದ್ದಾರೆ.

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ. ಹಿಂದಿನ ಐದು ವರ್ಷದ ಆಡಳಿತದಲ್ಲಿ ಯಾವ ಯಾವ ವಲಯಕ್ಕೆ ಶಕ್ತಿ ತುಂಬಿದ್ದೇವೆ ಅನ್ನುವ ಮಾಹಿತಿಯನ್ನು ಹಣಕಾಸು ಸಚಿವರು ನೀಡಿದ್ದಾರೆ. ಯುವಜನತೆ ಸೇರಿ ಹಲವು ವರ್ಗಕ್ಕೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಭರವಸೆ ನೀಡಿದ್ದಾರೆ. ಉತ್ಪಾದನಾ ಕ್ಷೇತ್ರದ ಓಟಕ್ಕೆ ಇಂಬು ಕೊಡಲಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮಧ್ಯಂತರ ಬಜೆಟ್ ನಲ್ಲಿ ಪ್ರವಾಸೋದ್ಯಮ, ಮೀನುಗಾರಿಕೆಗೆ ಆದ್ಯತೆ ಕೊಟ್ಟಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಉದ್ಯೋಗ ಸೃಷ್ಟಿಗೆ ಒತ್ತು ನೀಡಿದ್ದಾರೆ ಎಂದಿದ್ದಾರೆ ಅವರು.

ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವೆ

ರಾಜ್ಯದ ಅಭಿವೃದ್ಧಿ ಬಗ್ಗೆ ಮುಂದಿನ ದಿನಗಳಲ್ಲಿ ಕೇಂದ್ರ ಬಿಜೆಪಿ ನಾಯಕರ ಜತೆ ಮುಕ್ತವಾಗಿ ಚರ್ಚೆ ಮಾಡುತ್ತೇನೆ. ಇದು ಮಧ್ಯಂತರ ಬಜೆಟ್. ಹಾಗಾಗಿ ಚುನಾವಣೆ ಬಳಿಕ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವ. ನನಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಅರಿವಿದೆ. ಎಲ್ಲಿ ಅನ್ಯಾಯವಾಗಿದೆ ಅದೆಲ್ಲವನ್ನೂ ಸರಿಮಾಡುವ ನಿಟ್ಟಿನಲ್ಲಿ ಕೇಂದ್ರದ ಮನವೊಲಿಸುತ್ತೇವೆ. ಪ್ರಾಮಾಣಿಕವಾಗಿ ರಾಜ್ಯದ ಜನತೆ ಪರವಾಗಿ ಧ್ವನಿ ಎತ್ತುತ್ತೇನೆ. ಅದರ ಜತೆಗೆ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾದಾಗ ಕರ್ನಾಟಕಕ್ಕೆ ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ನೆರವು ಸಿಗುತ್ತದೆ ಎನ್ನುವ ನಿರೀಕ್ಷೆ ನನಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ