ರೈಸಿಂಗ್ ಕನ್ನಡ :
ಹಾಸನ :
ರಾಜ್ಯ ಸರ್ಕಾರ ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಈ ವಯಸ್ಸಿನಲ್ಲಿ ಬಿಎಸ್ವೈ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ, ಲೂಟಿಕೋರರ ಕೈಗೆ ಈ ಸರ್ಕಾರ ಸೇರಿದೆ ಎಂದು ಕಿಡಿಕಾರಿದ್ದಾರೆ. ಹಾಸನ ಜಿಲ್ಲೆಯನ್ನೇ ಗುರಿಯಾಗಿಸಿ, ದ್ವೇಷದ ರಾಜಕಾರಣ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆ ಗುರಿಯಾಗಿಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ
ಹೊಳೆನರಸೀಪುರದ ಮೊಸಳೆಹೊಸಳ್ಳಿ ಇಂಜಿನಿಯರ್ ಕಾಲೇಜು ತೆರವುಮಾಡುವಂತೆ ಆದೇಶ ಮಾಡಲಾಗಿದೆ. ನಾನು ಅಧಿಕಾರದಲ್ಲಿದ್ದಾಗ ಈ ರೀತಿ ದ್ವೇಷದ ರಾಜಕಾರಣ ಮಾಡಲಿಲ್ಲ ಎಂದು ರೇವಣ್ಣ ಕಿಡಿಕಾರಿದ್ರು. ನಾನು ಅಧಿಕಾರದಲ್ಲಿ ಇದ್ದಾಗ ಬಿಎಸ್ ಯಡಿಯೂರಪ್ಪ ಮತ್ತು ಈಶ್ವರಪ್ಪ ಹೇಳಿದ ಕೆಲಸವನ್ನೆಲ್ಲಾ ಮಾಡಿಕೊಟ್ಟೆ, ಆದ್ರೀಗ ನಮ್ಮ ಜಿಲ್ಲೆಗೆ ಯಾವ ಹಣವನ್ನೂ ಬಿಡುಗಡೆ ಮಾಡ್ತಿಲ್ಲ ಅಂತ ಆರೋಪಿಸಿದ್ರು.
ಬಿಜೆಪಿ ಸರ್ಕಾರ ಕೊರೊನಾ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ, ರಾಜ್ಯದಲ್ಲಿ ವರ್ಗವಾಣೆ ಧಂದೆ ನೆಡೆಯುತ್ತಿದೆ, ಹಾಸನ ಜೆಲ್ಲೆಯವರು ಎದ್ದುನಿಂತರೇ ಯಾವ ಸರ್ಕಾರವು ಉಳಿಯೋಲ್ಲ ಎಂದು ರೇವಣ್ಣ ಕಿಡಿಕಾರಿದ್ರು. ಗೋಲಿಬಾರ್ನಿಂದ ಹಿಡಿದು, ಗುಂಡೂರಾವ್ ಸರ್ಕಾರ ಏನಾಯಿತು, ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿಲ್ವಾ? ಎಂದು ಸಿಎಂ ಯಡಿಯೂರಪ್ಪನವರಿಗೆ ಪ್ರಶ್ನೆ ಮಾಡಿದ್ದಾರೆ.
HD Revanna | ರೇವಣ್ಣ ಅರೆಸ್ಟ್ ಬೆನ್ನಲ್ಲೇ ಹೆಂಡತಿಯಾದ ಭವಾನಿ ರೇವಣ್ಣಗೂ ಸಂಕಷ್ಟ..!
ರೇವಣ್ಣ ಅರೆಸ್ಟ್ ಬೆನ್ನಲ್ಲೇ ಭವಾನಿ ರೇವಣ್ಣಗೂ ಸಂಕಷ್ಟ!
ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!
ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ
ಸಾಯಿಬಾಬಾನ ಕೃಪೆಯಿಂದ ಕುಮಾರಸ್ವಾಮಿ ಆಪರೇಷನ್ ಸಕ್ಸಸ್
ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿಯೇ ಅಭ್ಯರ್ಥಿ..! ಪುಟ್ಟರಾಜು ಘೋಷಣೆ..!