Connect with us

Featured

ಮಹಾರಾಷ್ಟ್ರದಲ್ಲಿ ಭಾರೀ ಮಳೆ- ಕೃಷ್ಣಾ ನದಿಯ ಒಳಹರಿವು ಹೆಚ್ಚಳ- ಆಲಮಟ್ಟಿ ಜಲಾಶಯದಿಂದ 2.05ಲಕ್ಷ ಕ್ಯುಸೆಕ್ ನೀರು ಹೊರಕ್ಕೆ

ರೈಸಿಂಗ್​ ಕನ್ನಡ:

ವಿಜಯಪುರ:

Advertisement

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಆಗುತ್ತಿರುವ ಮಳೆಯಿಂದ ಕೃಷ್ಣಾ ನದಿಯ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ಮಹಾರಾಷ್ಟ್ರದ ಮಹಾಬಳೇಶ್ವರ, ಪಾತಗಾಂವ, ನವಜಾ, ರಾಧಾನಗರಿ, ಕೊಯ್ನಾ, ಕಾಸರಿ, ತುಳಸಿ, ದೂಧಗಂಗಾ, ವರಣಾದಲ್ಲಿ ಸಾಕಷ್ಟು ಮಳೆಯಾಗಿದ್ದು ಮಂಗಳವಾರ ಸಂಜೆ ಆಲಮಟ್ಟಿ ಜಲಾಶಯಕ್ಕೆ 2.05 ಲಕ್ಷ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿದು ಬರುತ್ತಿದೆ.

Puranik Full

ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ಹಾಗೂ ಬೆಳಗಾವಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿದ ಪರಿಣಾಮ ಕೃಷ್ಣಾ ನದಿಗೆ ಒಳಹರಿವು ಹೆಚ್ಚಳವಾಗಲು ಕಾರಣವಾಗಿದೆ. ಮುಂಜಾಗ್ರತೆ ಕ್ರಮವಾಗಿ ಮಂಗಳವಾರ ಸಂಜೆ 2.50 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

Advertisement

Puradamma
Puradamma

ಗರಿಷ್ಠ 519.60 ಮೀಟರ್‌ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಮಂಗಳವಾರ ಸಂಜೆ 518.18 ಮೀಟರ್‌ ಎತ್ತರದಲ್ಲಿ 100.345 ಟಿಎಂಸಿ ನೀರು ಸಂಗ್ರಹವಾಗಿದೆ. 2,05,578 ಕ್ಯೂಸೆಕ್‌ ಒಳಹರಿವು ಇದ್ದು ಜಲಾಶಯದ ಗೇಟ್‌ಗಳು ಹಾಗೂ ಜಲಾಶಯದ ಬಲಭಾಗದಲ್ಲಿರುವ ಕೆಪಿಸಿಎಲ್‌ ಮೂಲಕ 2.50 ಲಕ್ಷ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ

Advertisement
Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ