ರೈಸಿಂಗ್ ಕನ್ನಡ :
ಯಾದಗಿರಿ :
ಕಳೆದ ಎರಡು ದಿನಗಳಿಂದ ಪ್ರವಾಹ ಎದುರಿಸಿದ್ದ ಯಾದಗಿರಿಗೆ ಈಗ ಮಳೆಯ ಅಬ್ಬರ.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿದಿತ್ತು. ಇದರ ಪರಿಣಾಮ ಯಾದಗಿರಿಯ ಕೃಷ್ಣ ಸೇರಿದಂತೆ ಬಹುತೇಕ ನದಿಗಳು ಅಪಾಯದ ಮಟ್ಟ ಮೀರಿ ಹರಿದು ಪ್ರವಾಹದಂತೆ ಆತಂಕ ಹುಟ್ಟಿಸಿತ್ತು.
ಪ್ರವಾಹದಿಂದ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುತ್ತಿರುವಾಗಲೇ ಯಾದಗಿರಿಯಲ್ಲಿ ಮಳೆಯ ಅಬ್ಬರ ಜೋರಾಗಿದೆ.ಸುರಪುರ ನಗರದಲ್ಲಿ ಸೋಮವಾರ ಸಂಜೆ 6 ಗಂಟೆಯಿಂದ ಮಳೆ ಸುರಿದಿದೆ.
ಭಾರಿ ಮಳೆಗೆ ರಸ್ತೆಯಲ್ಲಿ ಕಾಲುವೆಯಂತೆ ನೀರು ಹರಿದಿದೆ. ಸುರಪುರ ನಗರದಿಂದ ರಂಗಪೇಟಗೆ ಹೋಗುವ ರಸ್ತೆ ಜಲಾವೃತವಾಗಿದೆ. ಕುಮಾರನಾಯಕ ಕಾಲೋನಿ, ಹಸನಾಪುರ, ತಿಮ್ಮಾಪುರ, ವಡ್ಡರಗಲ್ಲಿ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಒಂದು ಗಂಟೆ ಸತತವಾಗಿ ಮಳೆ ಸುರಿದಿದ್ದರಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?