Connect with us

Featured

ಹಾಂಕಾಂಗ್‌ನಲ್ಲಿ ಏರ್‌ ಇಂಡಿಯಾ ವಿಮಾನಕ್ಕೆ ನಿರ್ಬಂಧ – ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

Puradamma
Puradamma

ಕೆಲವು ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ ಕಾರಣ, ಹಾಂಕಾಂಗ್ ಸರ್ಕಾರ ಆಗಸ್ಟ್ ಅಂತ್ಯದವರೆಗೆ ಎಲ್ಲಾ ಏರ್‌ ಇಂಡಿಯಾ ವಿಮಾನಗಳ ಹಾರಾಟವನ್ನ ನಿರ್ಬಂಧಿಸಿದೆ.

ಏರ್‌ ಇಂಡಿಯಾ ವಿಮಾನವೊಂದರಲ್ಲಿ ಹಾಂಕಾಂಗ್‌ಗೆ ತೆರಳಿದ್ದ ಕೆಲವು ಪ್ರಯಾಣಿಕರಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ, ತನ್ನ ದೇಶಕ್ಕೆ ಬರುವ ಎಲ್ಲಾ ಏರ್‌ ಇಂಡಿಯಾ ವಿಮಾನಗಳ ಹಾರಾಟವನ್ನ ಆಗಸ್ಟ್‌ ಅಂತ್ಯದವರೆಗೂ ನಿರ್ಬಂಧಿಸಿದೆ.

ಹಾಂಕಾಂಗ್ ಸರ್ಕಾರದ ನಿಯಮಗಳ ಪ್ರಕಾರ ಭಾರತ ಹೊರತುಪಡಿಸಿ, ಬಾಂಗ್ಲಾದೇಶ, ಇಂಡೋನೇಷ್ಯಾ, ಕಜಕಿಸ್ತಾನ್, ನೇಪಾಳ, ಪಾಕಿಸ್ತಾನ, ಫಿಲಿಪ್ಪಿನ್ಸ್, ದಕ್ಷಿಣ ಆಫ್ರಿಕಾ ಮತ್ತು ಅಮೆರಿಕದಿಂದ ಬರುವ ಎಲ್ಲಾ ಪ್ರಯಾಣಿಕರು, ಪ್ರಯಾಣಕ್ಕೆ ಮುನ್ನ ಕೋವಿಡ್ ನೆಗೆಟಿವ್ ಇರುವ ವರದಿ ನೀಡುವುದು ಕಡ್ಡಾಯವಾಗಿದೆ.

Advertisement

ಹಾಂಕಾಂಗ್ ಸರ್ಕಾರ ಜುಲೈ ತಿಂಗಳದಲ್ಲಿ ಪ್ರಕಟಿಸಿದ ಮಾರ್ಗಸೂಚಿ ಪ್ರಕಾರ, ಭಾರತದಿಂದ ಬರುವ ಪ್ರಯಾಣಿಕರು 72 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ಇರುವ ಪ್ರಮಾಣ ಪತ್ರವನ್ನು ಪಡೆದಿರಬೇಕೆಂದು ಹೇಳಲಾಗಿತ್ತು.

Puranik Full

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ