Featured
ಕೊರೊನಾದಿಂದ ಬೇಸತ್ತಿರೋ ಜನಕ್ಕೆ ಇದೀಗ ಕಳ್ಳರ ಶಾಕ್..! ಬೀಗ ಹಾಕಿರೋ ಮನೆಗಳೇ ಟಾರ್ಗೆಟ್..!

ರೈಸಿಂಗ್ ಕನ್ನಡ :
ಪ್ರತಿನಿಧಿ, ಕೆ.ಆರ್ ಬಾಬು, ತುಮಕೂರು :
ಜಿಲ್ಲೆಯ ಶಿರಾ ತಾಲೂಕಿನಲ್ಲಿ ಕೊರೊನಾ ಆತಂಕದ ನಡುವೆ ಕಳ್ಳರ ಹಾವಳಿ ಹೆಚ್ಚಾಗಿದೆ. ನಗರದ ಹಲವು ಮನೆಗಳಲ್ಲಿ ಖದೀಮರು ತಮ್ಮ ಕೈ ಚಳಕ ತೋರಿದ್ದಾರೆ. ಒಂದೇ ಕಡೆ ಸರಣಿ ಕಳ್ಳತನ ನಡೆದಿದ್ದು, ಬೀಗ ಹಾಕಿರುವ ಮನೆಗಳಲ್ಲಿ ಖದೀಮರು ಕೈಚಳಕ ತೋರಿದ್ದಾರೆ.
ನಗರದ ಕೋಟೆ ಮಾರಮ್ಮನ ದೇವಸ್ಥಾನದ ರಸ್ತೆಯಲ್ಲಿರುವ ಎರಡು ಮನೆ ಹಾಗೂ ಹಲ್ಕೂರು, ಚನ್ನನಕುಂಟೆ, ಗ್ರಾಮದಲ್ಲಿ ಒಂದು ಮನೆ ನಂತರ ಅನುಪನಹಳ್ಳಿ ಕೊಟ್ಟ ಸೇರಿದಂತೆ ಸುಮಾರು ಏಳು ಮನೆಗಳಲ್ಲಿ ಸರಣಿ ಕಳ್ಳತನ ನಡೆದಿದೆ.
ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಾ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?