Connect with us

Featured

ದೆಹಲಿಯಲ್ಲಿ ಕೇಜ್ರಿವಾಲ್​ ಮತ್ತೊಮ್ಮೆ ಕಮಾಲ್ ಮಾಡಿದ್ದು ಹೇಗೆ..? AAP ಗೆದ್ದು ಬೀಗಲು ಕಾರಣಗಳೇನು..?

ರೈಸಿಂಗ್ ಕನ್ನಡ : ದೆಹಲಿ ಚುನಾವಣೆ ಫಲಿತಾಂಶ ಬಹುಶಃ ಎಲ್ಲಾ ರಾಜಕೀಯ ಪಕ್ಷಗಳಿಗೆ ಒಂದು ಪಾಠವಾಗಬೇಕು. ಅದಕ್ಕೆ ಕಾರಣ ಎಎಪಿ ಮಾಡಿದ ಚುನಾವಣಾ ರಣತಂತ್ರ. ಎಲೆಕ್ಷನ್​ ಬಂತೂ ಅಂದ್ರೆ, ಸಾಕು ರಾಜಕೀಯ ಪಕ್ಷಗಳು ವಿವಿಧ ರೀತಿಯಲ್ಲಿ ಚುನಾವಣಾ ಪ್ರಚಾರ ತಂತ್ರಗಳನ್ನ ಮಾಡುತ್ವೆ. ಅದರಲ್ಲೂ ಬಿಜೆಪಿ ಯಾವಾಗಲೂ ರಾಷ್ಟ್ರೀಯವಾದಿ ಚಿಂತನೆಗಳಿಗೆ ಒತ್ತು ಕೊಡುತ್ತೆ.

ಅದರಂತೆ ದೆಹಲಿ ಚುನಾವಣೆ ಸಂದರ್ಭದಲ್ಲೂ ಬಿಜೆಪಿ, ಪಾಕಿಸ್ತಾನ ವಿಚಾರ, ಜಮ್ಮು ಕಾಶ್ಮೀರ ವಿಚಾರ, ಜೆಎನ್​ಯು, ಸಿಎಎ ಹೀಗೆ ವಿವಿಧ ರೀತಿಯ ರಾಷ್ಟ್ರೀಯ ವಿಚಾರಗಳನ್ನ ಪ್ರಚಾರಕ್ಕೆ ಬಳಸಿಕೊಳ್ತು. ಆದ್ರೆ, ಎಎಪಿ ಎಲ್ಲೂ ಕೂಡ ಇದಕ್ಕೆ ತಿರುಗೇಟು ಕೂಡ ನೀಡಲಿಲ್ಲ. ಎಎಪಿ ಮಾತ್ರ ತಾನು ಕಳೆದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನ ಪ್ರಚಾರದ ಅಸ್ತ್ರವನ್ನಾಗಿ ಮಾಡಿಕೊಳ್ತು.

ನಾವು ಹೇಳಿದಂತೆ ಅಭಿವೃದ್ಧಿ ಮಾಡಿದ್ದೇವೆ. ನೀವು ನಮಗೆ ವೋಟು ಕೊಡಿ ಎಂದು ಜನರ ಮುಂದೆ ಹೋಯ್ತು. ಅದಕ್ಕೆ ಸಿಕ್ಕ ಪ್ರತಿಫಲವೇ ಅದ್ಭುತ ಗೆಲುವು.

ಹಾಗಿದ್ರೆ, ಎಎಪಿ ಗೆಲುವಿಗೆ ಪ್ರಮುಖ ಕಾರಣಗಳೇನು ಅಂತ ನೋಡೋಣ ಈ ಕೆಳಗಿನ ವಿಡಿಯೋದಲ್ಲಿ..

Advertisement

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ