ಹುಬ್ಬಳ್ಳಿ : ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ಇಂದು ಮುಂಜಾನೆ ಕಂದಾಯ ಸಚಿವ ಕೃಷ್ಣ ಭೈರೇಗೌಡರಿಂದ ಸರ್ಪೈಸ್ ವೀಸಿಟ್ ನೀಡಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಬಿಸಿ ಮುಟ್ಟಿಸಿದರು. ನಗರದ ಮಿನಿ ವಿಧಾನಸೌಧದ ಕಚೇರಿಯಲ್ಲಿನ ತಹಶೀಲ್ದಾರರ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದರು.
ಸಚಿವರು, ತಹಶೀಲ್ದಾರರ ಕಚೇರಿ, ಸಬ್ ರಿಜಿಸ್ಟರ್ ಕಚೇರಿ ಸೇರಿದಂತೆ ವಿವಿಧ ಕಡೆ ಪರಿಶೀಲನೆ ನಡೆಸಿದ್ದಾರೆ. ತಮ್ಮ ಬೆಳಗಾವಿ ಪ್ರವಾಸದ ನಡುವೆಯೂ ಬೀಡುವು ಮಾಡಿಕೊಂಡ ಸಚಿವರು ಹುಬ್ಬಳ್ಳಿಯಲ್ಲಿ ದಿಢೀರ್ ಭೇಟಿ ನೀಡಿದ್ದರು. ಇಲಾಖೆ ಕಾರ್ಯವೈಖರಿ ತಿಳಿಯುವ ನಿಟ್ಟಿನಲ್ಲಿ ಈ ಭೇಟಿ ನೀಡಿದ್ದೇನೆ. ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಕಂದಾಯ ಇಲಾಖೆಯಲ್ಲಿ ಏಜೆಂಟರ್ ಹಾವಳಿ ತಪ್ಪಿಸಲು ಸಹ ಕ್ರಮ ತೆಗೆದುಕೊಳ್ಳುವ ಪ್ಲಾನ್ ಮಾಡಿದ್ದೇವೆ. ಏಕಗವಾಕ್ಷಿ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ದಾಖಲೆಗಳನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?