Connect with us

Featured

ಮೈಸೂರಿನಲ್ಲಿ ಗ್ರಹಣ ಹೆಚ್ಚು ಗೋಚರ ಎಚ್ಚರ ಎಚ್ಚರ….!

ರೈಸಿಂಗ್ ಕನ್ನಡ :- ಡಿ.26 ರಂದು ಇಡೀ ಜಗತ್ತು ಅಪರೂಪದ ಖಗೋಳ ಕೌತುಕವಾದ ಕಂಕಣ ಸೂರ್ಯಗ್ರಹಣವಾಗಲಿದೆ. ಇಡೀ ಭಾರತದಲ್ಲಿ ಅತಿ ಹೆಚ್ಚು ಮೈಸೂರಿನಲ್ಲಿ ಈ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ದೇಶದ ಇತರೆ ಭಾಗಕ್ಕೆ ಹೋಲಿಸಿದರೆ ಮೈಸೂರಿನಲ್ಲಿ ಗ್ರಹಣದ ವೇಳೆ ಸೂರ್ಯ ಬೆಂಕಿಯುಂಗುರ (ಕಂಕಣ ) ತೊಟ್ಟಂತೆ ಹೆಚ್ಚು ಸ್ಪಷ್ಟವಾಗಿ ಗೋಚರಿಸಲಿದೆ ಎಂದು ಡಾ. ಶ್ರೀಧರ್ ಅವರು ತಿಳಿಸಿದ್ದಾರೆ. ಕ್ರಿಸ್ ಮಸ್ ಮರುದಿನ ನಡೆಯಲಿರುವ ಇಂಥ ಅವಿಸ್ಮರಣೀಯ ವಿದ್ಯಮಾನ ವೀಕ್ಷಿಸಲು ದೇಶದ ಮೂಲೆಮೂಲೆಗಳಿಂದ ಖಗೋಳ ಸಂಶೋಧಕರು ಅಂದು ಸಾಂಸ್ಕೃತಿಕ ನಗರಿಗೆ ದೌಡಾಯಿಸಲಿದ್ದಾರೆ.

ಏನಿದು ಕಂಕಣ ಸೂರ್ಯಗ್ರಹಣ ? :- ಸೂರ್ಯ ಮತ್ತು ಭೂಮಿ ನಡುವೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ವೇಳೆ ಸೂರ್ಯನನ್ನು ಚಂದ್ರ ಆವರಿಕೊಂಡಾಗ ಭೂಮಿಯಿಂದ ನಿಂತು ನೋಡಿದರೆ ಸೂರ್ಯ ಬೆಂಕಿಯುಂಗುರ ತೊಟ್ಟಂತೆ ಕಾಣುತ್ತಾನೆ. ಈ ರೀತಿಯ ಸೂರ್ಯಗ್ರಹಣವನ್ನು (ರಿಂಗ್ ಆಫ್ ಫೈರ್ ) ಅಥವಾ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ. ಡಿ.26ರ ಬೆಳಗ್ಗೆ 8.05ರಿಂದ 9.28ರ ಅವಧಿಯಲ್ಲಿ ಕೆಲವೇ ನಿಮಿಷಗಳ ಕಾಲ ಬೆಂಕಿಯುಂಗುರ ತೊಟ್ಟ ರೀತಿಯಲ್ಲಿ ಸೂರ್ಯ ಗೋಚರಿಸಲಿದ್ದಾನೆ. ಈ ಗ್ರಹಣ ಪ್ರತಿಕ್ರಿಯು 3.03 ಗಂಟೆ (8.05 ಆರಂಭ , 11.09 ಕ್ಕೆ ಮುಕ್ತಾಯ ) ವಿಶ್ವದೆಲ್ಲೆಡೆ ಒಂದೇ ರೀತಿ ಕಾಣಿಸುವುದಿಲ್ಲ. ಭಾರತ, ಕೇರಳ , ತಮಿಳುನಾಡು , ಕರ್ನಾಡಕದ ಭಾಗದಲ್ಲಷ್ಟೇ ಕಂಕಣ ಸೂರ್ಯಗ್ರಹಣದ ದರ್ಶನ ಸಾಧ್ಯವಿದೆ. ಉಳಿದ ಕಡೆ ಸೂರ್ಯಗ್ರಹಣದ ದರ್ಶನ ಸಿಗಲಿದೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ