ರಾಜ್ಯ
ಬಿರು ಬಿಸಿಲಿನ ಮಧ್ಯೆ…ರಾಜ್ಯದಲ್ಲಿ ಮಳೆಯ ಸಿಂಚನ..!

Weather : ದಿನದಿಂದ ದಿನಕ್ಕೆ ಬಿಸಿಲಿನ ಝಳ ಏರುತ್ತಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಆಗುವ ನಿರೀಕ್ಷೆಗಳಿವೆ. ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಮಾರ್ಚ್ 21 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹೇಳಿದೆ.
ರಾಜ್ಯದ 13 ಜಿಲ್ಲೆಗಳಲ್ಲಿ ಈ ವಾರದಲ್ಲಿ ಬೇಸಿಗೆ ಮಳೆ ಕಾಣಿಸಿಕೊಳ್ಳಲಿದೆ. ಈಗಾಗಲೇ ಕೊಡಗು, ಚಿಕ್ಕಮಗಳೂರು, ರಾಯಚೂರು ಭಾಗದಲ್ಲಿ ಮಳೆ ಆಗಲಿದೆ. ಬೆಂಗಳೂರು, ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇದರ ತೀವ್ರತೆಯ ಆಧಾರದಲ್ಲಿ ಉಷ್ಣಾಂಶದಲ್ಲಿ ಬದಲಾವಣೆಗಳಾಗಲಿದೆ. 24ರಿಂದ ರಾಜ್ಯದಲ್ಲಿ ಬೇಸಿಗೆ ಮಳೆ ಇಳಿಮುಖವಾಗಲಿದೆ ಎಂದು ಐಎಂಡಿ ಅಧಿಕಾರಿಗಳು ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?