Connect with us

Featured

ಕೊರೊನಾ ಕಾಟಕ್ಕೆ ಸಿಲಿಕಾನ್ ಸಿಟಿ ಕಂಗಾಲು- 50ಸಾವಿರ ಕೇಸ್​ಗಳತ್ತ ಬೆಂಗಳೂರು ದಾಪುಗಾಲು- ಎಲ್ಲೆಲ್ಲೂ ಕೊರೊನಾ ಕಾಟ..!

CORONA CASES

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಲಾಕ್​ಡೌನ್​ ಆಯಿತು, ಸೀಲ್​ ಡೌನ್​​​​ ಕೂಡ ಆಗ್ತಾಯಿದೆ.. ಕಂಟೈನ್​ಮೆಂಟ್​ ಝೋನ್​​, ಫ್ರೀ ಝೋನ್​ ಎಲ್ಲವೂ ಇದೆ. ಆದರೆ ಕೊರೊನಾ ಮಾತ್ರ ಕಂಟ್ರೋಲ್​ಗೆ ಸಿಗುತ್ತಿಲ್ಲ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಕೊರೊನಾ ಕಂಟ್ರೋಲ್​ ಮಾಡೋ ಬಗ್ಗೆಯೇ ಮಾತು. ಆದ್ರೆ ಮಹಾಮಾರಿ ಮಾತ್ರ ಕೈಗೇ ಸಿಗುತ್ತಿಲ್ಲ. ಅಷ್ಟೇ ಅಲ್ಲ ಕರ್ನಾಟಕದಲ್ಲಿ ಒಟ್ಟು ಕೇಸ್​​ಗಳ ಸಂಖ್ಯೆ 1 ಲಕ್ಷದತ್ತ ಮುಖ ಮಾಡಿದ್ದರೆ, ರಾಜಧಾನಿ ಬೆಂಗಳೂರು 50ಸಾವಿರ ಕೇಸ್​ಗಳತ್ತ ದಾಪುಗಾಲಿಡುತ್ತಿದೆ.

Chamundeshwari
Chamundeshwari

ಇಡೀ ಕರ್ನಾಟಕದಲ್ಲಿ 50%, ಬೆಂಗಳೂರಿನಲ್ಲಿ 50%..!

ಕರ್ನಾಟಕದಲ್ಲಿ ಒರುವ ಒಟ್ಟು ಸೋಂಕಿತರು 96141. ಈ ಪೈಕಿ ಬೆಂಗಳೂರಿನಲ್ಲೇ 45453 ಜನ ಸೋಂಕಿತರಿದ್ದಾರೆ. ಸರಿಸುಮಾರು ಶೇಕಡಾ 50ರಷ್ಟು ಸೋಂಕಿತರು ಬೆಂಗಳೂರಿನವರೇ ಆಗಿದ್ದಾರೆ. ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಟ್ಟು ಸೋಂಕಿತರ ಪೈಕಿ ಸರಿಸುಮಾರು ಶೇಕಡಾ 50ರಷ್ಟಿದ್ದಾರೆ. ಹೀಗಾಗಿ ರಾಜಧಾನಿ ಬೆಂಗಳೂರು ಅಪಾಯದಲ್ಲಿದೆ.

Advertisement

ಬೆಂಗಳೂರಿನಲ್ಲಿ 33156 ಆ್ಯಕ್ಟೀವ್​ ಕೇಸ್​ಗಳಿವೆ. 891 ಮರಣಗಳು ಬೆಂಗಳೂರಿನಲ್ಲೇ ಆಗಿದೆ. ಬೆಂಗಳೂರು ಬಿಟ್ಟು ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಇರುವ ಒಟ್ಟು ಆ್ಯಕ್ಟೀವ್​ ಕೇಸ್​ಗಳ ಸಂಖ್ಯೆ 25261. ಎಲ್ಲಾ ಲೆಕ್ಕಾಚಾರಗಳನ್ನು ಮುಂದಿಟ್ಟುಕೊಂಡು ನೋಡಿದರೆ ಉದ್ಯಾನ ನಗರಿ ಬೆಂಗಳೂರು ಕೊರೊನಾ ಹಾಟ್​ಸ್ಪಾಟ್​ನಂತೆ ಕಾಣುತ್ತಿದೆ.

 ಎಸ್ಕೇಪ್​ ಆದವರಿಂದ ಅಪಾಯ..?

ಕೊರೊನಾ ಪರೀಕ್ಷೆಗೆ ಒಳಪಟ್ಟು ಪಾಸಿಟಿವ್‌ ಬಂದಿರುವ 3,338 ಜನರನ್ನು ಇನ್ನೂ ಪತ್ತೆ ಮಾಡಲು ಸಾಧ್ಯವಾಗಿಲ್ಲ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ. ಸೋಂಕು ಟೆಸ್ಟಿಂಗ್‌ಗೆ ಹೋದ ಸಂದರ್ಭದಲ್ಲಿ ಫಾರ್ಮ್ ತುಂಬುವಾಗ ತಪ್ಪು ವಿಳಾಸ, ತಪ್ಪು ಫೋನ್‌ ನಂಬರ್‌ ಕೊಟ್ಟಿರುವ ಕಾರಣ ಸೋಂಕಿತರನ್ನು ಪತ್ತೆ ಮಾಡಲಾಗುತ್ತಿಲ್ಲ. ಹೀಗಾಗಿ, ಅವರನ್ನು ಸಂಪರ್ಕಿಸಲು ಪ್ರಯತ್ನಗಳು ನಡೆದಿವೆ. ಅಲ್ಲದೆ, ಪತ್ತೆ ಮಾಡಲು ಪರ್ಯಾಯ ಮಾರ್ಗಗಳನ್ನು ಕೂಡ ಬಿಬಿಎಂಪಿ ಹುಡುಕುತ್ತಿದೆ ಎಂದು ತಿಳಿದು ಬಂದಿದೆ. ಆದ್ರೆ ಎಸ್ಕೇಪ್​ ಆದವರಿಂದಲೇ ಕೊರೊನಾ ಹರಡುತ್ತಿದೆ ಅನ್ನುವ ಅನುಮಾನಗಳು ಹೆಚ್ಚಾಗಿವೆ.

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ